Tuesday, March 10, 2026

karkarnataka Politics

ಕಾಂಗ್ರೆಸ್‌ ಈಗ ಮನೆಯೊಂದು ಮೂರು ಬಾಗಿಲು !

ಕಾಂಗ್ರೆಸ್‌ ಈಗ ಮನೆಯೊಂದು ಮೂರು ಬಾಗಿಲು. ಅಲ್ಲ, ಅಲ್ಲ ಸಿಎಂ ಖುರ್ಚಿ ಒಂದು ಕಾಂಪಿಟೇಷನ್‌ ಅಲ್ಲಿ ಇರೋವ್ರು ಮೂವರು. ಕಾಂಗ್ರೆಸ್‌ ಪಾಳಯದಲ್ಲಿ ಇಷ್ಟು ದಿನ ನಡೆಯುತ್ತಿದ್ದ ಚರ್ಚೆ ಎಂದರೆ ನವೆಂಬರ್‌ ಕ್ರಾಂತಿ. ಈಗ ಹೊಸ ಚರ್ಚೆಗೆ ಕಾರಣವಾಗಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಆ ಒಂದು ಹೇಳಿಕೆ. ಬೆಳಗಾವಿ ಜಿಲ್ಲೆಯಲ್ಲಿ...

HDK vs DK ಟಾಕ್‌ ವಾರ್‌ : HDKಗೆ ನನ್ನನ್ನು ಕಂಡರೆ ’ಲವ್’ ಜಾಸ್ತಿ – ಡಿಕೆಶಿ

ಕೆಲವು ತಿಂಗಳಿನಿಂದ ರಾಜ್ಯ ರಾಜಕೀಯದ ಬಗ್ಗೆ ಮೌನವಾಗಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಇದ್ದಕ್ಕಿದ್ದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೀಕಾ ಪ್ರಹಾರವನ್ನೇ ಡಿಸಿಎಂ ವಿರುದ್ದ ಮಾಡುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ, ಅವರಿಗೆ ನನ್ನನ್ನು ಕಂಡರೆ ಲವ್‌ ಜಾಸ್ತಿ ಎಂದು ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್...

ಒಡಕು ಮೂಡಿಸುವ ಯತ್ನ, ಆದ್ರೆ ನಾವ್ ಫುಲ್ ಸ್ಟ್ರಾಂಗ್! : ಒಂದಾಗಿ ಬಿಜೆಪಿಗೆ ಡಿಚ್ಚಿ ಕೊಟ್ಟ ಟಗರು, ಬಂಡೆ….

ಮೈಸೂರು : ರಾಜ್ಯ ಕಾಂಗ್ರೆಸ್​​ನಲ್ಲಿ ನಾಯಕತ್ವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆಯೇ ನಿನ್ನೇ ಮೈಸೂರಿನಲ್ಲಿ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಸಿದ್ದರಾಮಯ್ಯ ಡಿಕೆಶಿ ಹೆಸರು ಹೇಳಲು ನಿರಾಕರಣೆ ಮಾಡಿದ್ದರು. ಮನೆಯಲ್ಲಿ ಕುಳಿತೋರಿಗೆಲ್ಲ ಸ್ವಾಗತ ಮಾಡಕಾಗಲ್ಲ ಎಂದು ಡಿಕೆಶಿ ಹೆಸರು ಪ್ರಸ್ತಾಪಿಸಿ ಅಂತ...

ಗೊಂದಲಕ್ಕೆಲ್ಲ ಸುರ್ಜೇವಾಲಾ ಕಾರಣ : ಕೈ ಉಸ್ತುವಾರಿ ವಿರುದ್ದ ಸಿಡಿದ ಸಿದ್ದು ಬಣ ; ಬದಲಾಗ್ತಾರಾ ಇನ್‌ಚಾರ್ಜ್?

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲಾ ವಿರುದ್ದ ಸಿದ್ದರಾಮಯ್ಯ ಬಣ ತಿರುಗಿ ಬಿದ್ದಿದೆ. ರಾಜ್ಯದಲ್ಲಿ ಸೃಷ್ಟಿಯಾಗಿರುವ ಎಲ್ಲ ಗೊಂದಲಗಳಿಗೆ ಉಸ್ತುವಾರಿಯೇ ಕಾರಣ ಎಂದು‌ ಸಿದ್ದು ಆಪ್ತ ಸಚಿವ, ಶಾಸಕರು ಕಿಡಿಕಾರಿದ್ದಾರೆ. ವರಿಷ್ಠರಿಗೆ ಸುರ್ಜೇವಾಲಾ ವಿರುದ್ಧ ದೂರು ನೀಡಲು ಚಿಂತನೆ ನಡೆಸಿದ್ದಾರೆ. ಇನ್ನೂ ಸುರ್ಜೇವಾಲಾ ಅವರು ಯಾಕೆ ಅಭಿವೃದ್ದಿಯ ಬಗ್ಗೆ ಚರ್ಚಿಸಬೇಕು? ಶಾಸಕರ...

“ಶಕ್ತಿ ಸೀಕ್ರೆಟ್” ಹೇಳಿದ ಶಿವಲಿಂಗೇಗೌಡ : ಶಕ್ತಿ ಯೋಜನೆ ರಹಸ್ಯ ವಿಶ್ವ ವಿಖ್ಯಾತಿ ತಂತಾ

ಅರಸೀಕೆರೆ ತಾಲ್ಲೂಕು ಕಚೇರಿಯ ಆವರಣದಲ್ಲಿ ನಡೆದ ಸರ್ಕಾರದ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿ ದಾಟಿರುವ ಪ್ರಯುಕ್ತ ಸಂಭ್ರಮಾಚರಣೆಯನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಾಕ್ರಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಪಾಲ್ಗೊಂಡು ಮಾತನಾಡಿ, ರಾಜ್ಯ ಸರ್ಕಾರದ ಶಕ್ತಿ ಯೋಜನೆಯೂ 500 ಕೋಟಿ ಜನಕ್ಕೆ ಪ್ರಯೋಜನವಾಗಿದ್ದು ಸಂಭ್ರಮದ ಸಂಗತಿಯಾಗಿದೆ. ವಿಶ್ವದಲ್ಲಿಯೇ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ...

“ಸಿದ್ದರಾಮಯ್ಯ ಅವರನ್ನು ಯಾರೂ ಏನು ಮಾಡೋಕಾಗಲ್ಲ, ಸಿದ್ದು ಕಂಡ್ರೆ ಕೆಲವರಿಗೆ ಹೊಟ್ಟೆ ಉರಿ”

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 42 ವರ್ಷ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಾಯಕರಾಗಿದ್ದಾರೆ. ಅವರ ವಿರುದ್ಧ ಏನೇ ಆಪಾದನೆ ಮಾಡಿರೂ ಕೂಡ ಅದಕ್ಕೆ ಪೂರಕ ದಾಖಲೆಗಳು ಇರುವುದಿಲ್ಲ. ಈ ಮುನ್ನ ರಾಜಕಾರಣದಲ್ಲಿ ಕುರುಬ ಅಂತ ಹೇಳಲು ಆಗುತ್ತಿರಲಿಲ್ಲ. ಆದರೆ ಈಗ ನಾನು ಕುರುಬ ಎಂದು ಹೇಳಲು ಹೆಮ್ಮಯಿದೆ ಎಂದು ನಗರಾಭಿವೃದ್ದಿ...

5 ವರ್ಷ ನಾನೇ ಸಿಎಂ ; ಸಿದ್ದು ಸ್ಪಷ್ಟ ಸಂದೇಶ : ಡಿಕೆ ಕನಸಿಗೆ ಎಳ್ಳುನೀರು ಬಿಟ್ರಾ ಸಿದ್ದರಾಮಯ್ಯ?

ನವದೆಹಲಿ : ರಾಜ್ಯದಲ್ಲಿ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಈ ಮೂಲಕ ಪಟ್ಟದ ಫೈಟ್ ಗೆ ಪೂರ್ಣ ವಿರಾಮ ನೀಡಿದ್ದಾರೆ. ನವದೆಹಲಿಯಲ್ಲಿ ಹೈಕಮಾಂಡ್ ಭೇಟಿಗೂ ಮುನ್ನ ಸಂದರ್ಶನವೊಂದರಲ್ಲಿ ಮಾತಾನಾಡಿರುವ ಅವರು, ನಾನು ಡಿಕೆಶಿ ಇಬ್ಬರು ಹೈಕಮಾಂಡ್ ಆದೇಶ ಪಾಲಿಸಬೇಕು. ಡಿಕೆ ಶಿವಕುಮಾರ್ ಸಿಎಂ ಬದಲಾವಣೆಯ ಬಗ್ಗೆ ಕೇಳಿಲ್ಲ...

GTDಗೆ ಜೆಡಿಎಸ್‌ ಮೇಲೆ ಬೇಸರ:ನಿಖಿಲ್ ಸಿಎಂ ಸ್ಥಾನದಲ್ಲಿ ನೋಡುವುದು ನಮ್ಮ ಕನಸು

ಜಿಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಜಿ.ಟಿ ದೇವೇಗೌಡ ಅವರು ಇತ್ತೀಚೆಗೆ ಪಕ್ಷದ ಚಟುವಟಿಕೆಯಿಂದ ದೂರವಿದ್ದಾರೆ. ಜಿಟಿಡಿ ಅವರ ಈ ನಡೆಗೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಅವರು ಮುಕ್ತವಾಗಿ ಮಾತನಾಡಿದ್ದಾರೆ. ನಮ್ಮ ತಂದೆಗೆ ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ ಕೆಲವು ಅಸಮಾಧಾನಗಳಿವೆ. ಈ ಕಾರಣದಿಂದ ಅವರು ಕೆಲವು ಕಾಲದಿಂದ ದೂರ ಉಳಿದಿದ್ದಾರೆ....

GTD ಕುಟುಂಬದ ವಿರುದ್ಧ ಸೇಡು ಸಿಎಂ ವಾಮ ಮಾರ್ಗ?

ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಿಟಿಡಿ ಕುಟುಂಬದ ವಿರುದ್ಧ ಹಳೆ ಸೇಡು ತೀರಿಸಿಕೊಳ್ಳಲು ಸಿಎಂ ವಾಮ ಮಾರ್ಗ ಬಳಸಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಇದಕ್ಕೆ ಕಾರಣವಾಗಿರುವುದು ಸಹಕಾರ ಸಚಿವ ಕೆಎನ್‌ ರಾಜಣ್ಣ ಆಡಿರುವ ಮಾತುಗಳು. ಸಹಕಾರ ಕ್ಷೇತ್ರ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳ ಗೆಲುವಿನ ರಹಸ್ಯವನ್ನು ರಾಜಣ್ಣ ಬಹಿರಂಗಪಡಿಸಿದ್ದಾರೆ. ಸಿಎಂ ಆಪ್ತರಾಗಿರುವ ಸಹಕಾರ ಸಚಿವ ಕೆ ಎನ್ ರಾಜಣ್ಣ,...

ಮೋದಿ, ಶಾ ಪರ್ಮಿಷನ್‌ ಕೊಡ್ಲಿ ಬಾಂಬ್‌ ಕಟ್ಕೊಂಡು ಪಾಕ್‌ಗೆ ಹೋಗಿ ಯುದ್ಧ ಮಾಡ್ತೀನಿ : ಪಾಪಿಗಳ ವಿರುದ್ಧ ಸಿಡಿದೆದ್ದ ಜಮೀರ್‌

ಬೆಂಗಳೂರು : ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯ ಕುರಿತು ಹೇಳಿಕೆಗಳನ್ನು ನೀಡಲು ಹೋಗಿ ಅನೇಕ ನಾಯಕರು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಭಾರತದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣವಾಗಿರುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಕೂಗು ಜೋರಾಗಿದೆ. ಈ ವೇಳೆಯಲ್ಲಿ ಯುದ್ಧದ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಆದರೆ...
- Advertisement -spot_img

Latest News

Health Tips: ವೈದ್ಯರಿಗೆ 7 ತರಹದ ಶಾಪ? ಅಲೋಪತಿ ಅಂಥ ಯಾಕ್ ಹೇಳ್ತಾರೆ.?

Health Tips: ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು ವೈದ್ಯರಿಗಿರುವ 7 ತರಹದ ಶಾಪಗಳ ಬಗ್ಗೆ ಕುತೂಹಲಕಾರಿ ಮಾಹಿತಿ ನೀಡಿದ್ದಾರೆ. https://youtu.be/3KwF4E41CVw ಜನರಿಗೆ ಯಾವ ಆಸ್ಪತ್ರೆಗೆ ಹೋಗಬೇಕು ಅನ್ನೋ ಕಳವಳ...
- Advertisement -spot_img