Monday, May 25, 2026

#karkataka jathre

Karkataka Jathre :ಮರವಂತೆ ಶ್ರೀ ಮಹಾರಾಜ ವರ ದೇವಸ್ಥಾನ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್ 16ಕ್ಕೆ

Manglore News: ಬೈಂದೂರು ತಾಲೂಕು ಮರವಂತೆ ಶ್ರೀ ಮಹಾರಾಜ ವರ ದೇವಸ್ಥಾನ ಕರ್ಕಾಟಕ ಅಮಾವಾಸ್ಯೆ ಜಾತ್ರೆ. ಪ್ರಕೃತಿಯ ಮಡಿಲಲ್ಲಿರುವ ಶ್ರೀ ವರಹ ಸ್ವಾಮಿ ದೇವಸ್ಥಾನ ವರ್ಷಂಪ್ರತಿ ನಡೆಯುವ ಕರ್ಕಾಟಕ ಮಾಸದಲ್ಲಿ ಜರುಗುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬಹಳ ವಿಶೇಷ. ಕರ್ಕಾಟಕ ಅಮಾವಾಸ್ಯೆ  ಎಂದು ಸಂಪನ್ನವಾಗುವ  ಈ ಜಾತ್ರೆ ದಿನ ನವದಂಪತಿಗಳು ನಾನಾ ಮೂಲೆಗಳಿಂದ ದರ್ಶನ ಪಡೆಯಲು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img