Friday, January 30, 2026

#karmataka tv

ಚಿತ್ರಹಿಂಸೆ ಕೊಟ್ಟು ಕೊಂದವಳ ಶಾಪಕ್ಕೆ ಇರಾನ್ ಬಲಿ!?

ಇವತ್ತು ಇರಾನ್ ಅಕ್ಷರಶಃ ವಿಲವಿಲ ಒದ್ದಾಡುತ್ತಿದೆ. ಇಸ್ರೇಲ್ ಹಾಗೂ ಇರಾನ್ ಮಧ್ಯೆ ಉಂಟಾದ ಸಂಘರ್ಷಕ್ಕೆ ಯುದ್ಧದ ಕಾರ್ಮೋಡವೇ ಆವರಿಸಿಕೊಂಡಿದೆ. ಜನ ಸಾಮಾನ್ಯರು ಕಣ್ಣೀರಿಡುತ್ತಿದ್ದಾರೆ. ಇಡೀ ವಿಶ್ವವೇ ಇರಾನ್ ಸ್ಥಿತಿ ಕಂಡು ಮರುಕಪಡುತ್ತಿದೆ. ಆದರೇ, 22 ವರ್ಷಗಳ ಹಿಂದೆ ಇರಾನ್​ ಬೀದಿಯಲ್ಲಿ ಅವಳೊಬ್ಬಳು ಬಿಕ್ಕಳಿಸಿ ಬಿಕ್ಕಳಿಸಿ ಅತ್ತಿದ್ಳು.. ಅಯ್ಯೋ ನೋವು ಅಂದ್ರೂ ಕೇಳದೇ ಸಾರ್ವಜನಿಕವಾಗಿ 100...

ಬಿಜೆಪಿ ಬ್ಯಾನ್ ಮಾಡಿದ ಸಂಘಟನೆಗಳು ಬೇರೆ ಮುಖವಾಡ ಹಾಕಿಕೊಂಡು ಬಂದಿವೆ; ಟೆಂಗಿನಕಾಯಿ..!

ಶಿವಮೊಗ್ಗ ಗಲಭೆ ವಿಚಾರ ಇದೀಗ ಸದ್ದು ಮಾಡುತ್ತಿದೆ. ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಪಕ್ಷ ಇದ್ದಾಗ ಇಂತಹ ಘಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡಿತ್ತು. ಕಾಂಗ್ರೆಸ್ ಸರ್ಕಾರ ಬಂದ ನಂತರ ಈ ರೀತಿಯ ಕೃತ್ಯ ಮಾಡುವವರಿಗೆ ಜೈಲಿನ ಹಕ್ಕಿ ಹೊರ ಬಂದಂತ ವಾತಾವರಣ ಸೃಷ್ಟಿ ಮಾಡ್ತಾ ಇದ್ದಾರೆ. ಇಷ್ಟು ದೊಡ್ಡ...

Family problem: ಇಬ್ಬರು ಪುಟಾಣಿ ಮಕ್ಕಳು ಸೇರಿ ನಾಲ್ವರ ದುರ್ಮರಣ

ಬೆಂಗಳೂರಿ: ಶೀಗೆಹಳ್ಳಿಯಲ್ಲಿ ನಡೆದ ಒಂದು ಘಟನೆ ಎಂತವರನ್ನು ಕಣ್ಣು ತುಂಬಿಸುತ್ತದೆ.  ಇಬ್ಬರು ಪುಟಾಣಿ ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿಗಳು. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ. ಆಂದ್ರ ಮೂಲದ ವೀರಾರ್ಜುನ್ ವಿಜಯ್ (31) ಮತ್ತು ಹೇಮಾವತಿ (29) ವಿಜಯ್ ಬೆಂಗಳೂರಿನ ವೈಟ್ ಫಿಲ್ಡ್ ನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಟಿಕ್ಕಿ ಅಗಿರುವ...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img