Friday, October 17, 2025

karmnatak pollution

KSPCB: ಸರ್ಕಾರದ ಅನುಮತಿ ಪಡೆಯದೆ ಕಾರ್ಯದರ್ಶಿಗಳ ನೇಮಕ..! ನೋಟಿಸ್ ಜಾರಿ

ಬೆಂಗಳೂರು: ಸರ್ಕಾರ  ಒಳ್ಳೆಯ ನೌಕರಿ ಕೊಟ್ಟು ಕೈ ತುಂಬಾ  ಸಂಬಳ ಕೊಟ್ಟರೂ ಉನ್ನತ ಹುದ್ದೆಯ ಅಧಿಕಾರಿಗಳು ಲಂಚ ತೆಗೆದುಕೊಳ್ಳುವುದನ್ನು ಮಾತ್ರ ಬಿಟ್ಟಿಲ್ಲ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಶಾಂತ ಎ ತಿಮ್ಮಯ್ಯ ಅವರ ವಿರುದ್ದ ಆರೋಪದ ಮೇಲೆ ನೋಟಿಸ್ ಜಾರಿ ಮಾಡಲಾಗಿದೆ. ಈ ಹಿಂದೆ ಸಾಲು ಸಾಲು ಆರೋಪಗಳು ಕೇಳಿಬಂದಿರುವ ಹಿನ್ನಲೆಯಲ್ಲಿಅವರಿಗೆ ನೋಟಿಸ್ ಜಾರಿಮಾಡಲಾಗಿತ್ತು...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img