Saturday, September 19, 2026

karmnatakatv live

ಗೋಪಿ ಚಂದನದ ಗಣೇಶ…!

www.karnatakatv.net :ರಾಯಚೂರು: ಪ್ರತೀ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬವನ್ನ ಸಾರ್ವಜನಿಕವಾಗಿ ಅದ್ದೂರಿ ಆಚರಣೆಯ ವಿಚಾರಕ್ಕೆ ಇದುವರೆಗೂ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಮಣ್ಣಿನ ಗಣೇಶ ಹಾಗೂ ಪಿಒಪಿ ಗಣೇಶ ಮೂರ್ತಿಗಳನ್ನ ನೀವೆಲ್ಲಾ ನೋಡೇ ಇರ್ತೀರಿ. ಇಲ್ಲೊಂದು ಕಡೆ  ಧಾರ್ಮಿಕವಾಗಿ ಪ್ರಾಮುಖ್ಯತೆ ಪಡೆದಿರುವ ಗೋಪಿ ಚಂದನದಿಂದ ಗಣೇಶನ ಮೂರ್ತಿಗಳು ತಯಾರಾಗಿವೆ. ಅಲ್ಲದೇ ಈ ಗಣೇಶನಿಗೆ ಬಹು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img