Friday, July 11, 2025

karnaataka tv

ಮತ್ತೆ ರಾಜ್ಯಕ್ಕೆ ಸುರ್ಜೇವಾಲಾ ಎಂಟ್ರಿ : ಮಂತ್ರಿಗಳ ಕಿವಿ ಹಿಂಡ್ತಾರಾ ಉಸ್ತುವಾರಿ?

ಬೆಂಗಳೂರು : ಕಳೆದ ವಾರವಷ್ಟೇ ರಾಜ್ಯದಲ್ಲಿನ ಕೆಲ ಕಾಂಗ್ರೆಸ್‌ ಪಕ್ಷದ ಶಾಸಕರ ಅಸಮಾಧಾನ ತಿಳಿಗೊಳಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ಆಗಮಿಸಿದ್ದ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಮತ್ತೆ ನಾಳೆಯಿಂದ ಇನ್ನುಳಿದ ಶಾಸಕರ ಅಹವಾಲು, ದೂರುಗಳನ್ನು ಆಲಿಸಲು ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳು ಆಗುತ್ತಿಲ್ಲ, ಸಚಿವರು ಸರಿಯಾಗಿ ಸ್ಪಂದಿಸುತ್ತಿಲ್ಲ. ಅಲ್ಲದೆ ವಸತಿ ಇಲಾಖೆಯಲ್ಲಿ ಆಶ್ರಯ...

Hoskote: ಹೊಸಕೋಟೆ ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿರುವವರನ್ನು ಬಂದಿಸಿದ ಪೋಲಿಸರು

ಹೊಸಕೋಟೆ : ಈಗಿನ ಕಾಲದಲ್ಲಿ ಅವರು ಶೋಕಿ ಮಾಡುತ್ತಾರೆ ನಾವೇನು ಕಡಿಮ ಎಂದುಕೊಂಡು ಶೋಕಿ ಮಾಡಲು ಶುರುಮಾಡುತ್ತಾರೆ ಆದರೆ ಇವರ ಹತ್ತಿರ ಹಣವಿರುವುದಿಲ್ಲ ಬೇಗ ದುಡ್ಡು ಸಂಪಾದನೆ ಮಾಡಬೇಕು ಶೋಕಿ ಮಾಡಬೇಕು ಎಂದುಕೊಂಡು ಕಳ್ಳತನಕ್ಕೆ ಇಳಿಯುತ್ತಾರೆ ಅದೇ ರೀತಿ  ಶೋಕಿಗಾಗಿ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ದರೋಡೆಕೋರರನ್ನು  ಹೊಸಕೋಟೆ ಪೋಲಿಸರು ಬಂದಿಸಿದ್ದಾರೆ. ಹೊಸಕೋಟೆ ನಗರದಲ್ಲಿ ವಿವಿದೆಡೆ...

ಶ್ರೀರಂಗಪಟ್ಟಣ ದಸರಾ ಸೆಪ್ಟೆಂಬರ್ 29 ರ ಕಾರ್ಯಕ್ರಮ :

Dasara News: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 29 ರಂದು ನಡೆಯುವ ಕಾರ್ಯಕ್ರಮದ ವಿವರ ಇಂತಿದೆ. ಸೆಪ್ಟೆಂಬರ್ 29 ರಂದು ಬೆಳಿಗ್ಗೆ 6 ಗಂಟೆಗೆ ಕರಿಘಟ್ಟ ದೇವಸ್ಥಾನದ ಪಾದದಿಂದ ದೇವಸ್ಥಾನದ ಮೇಲ್ಭಾಗದವರಿಗೆ ಚಾರಣ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ  ಶ್ರೀರಂಗಪಟ್ಟಣ ತಾಲ್ಲೂಕು ಕ್ರೀಡಾಂಗಣದಲ್ಲಿ ಕಬ್ಬಡಿ, ಖೋ ಖೋ ವಾಲಿಬಾಲ್ ಸ್ಪರ್ಧೆಗಳು ನಡೆಯಲಿದೆ. ಬೆಳಿಗ್ಗೆ 9 ರಿಂದ 10 ರವರೆಗೆ...

ಜಿಲ್ಲೆಯಲ್ಲಿ ಮಹಾ ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸಿ: ಗೋಪಾಲಯ್ಯ ಕೆ

Mandya News: ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮದಲ್ಲಿ  ಕರ್ನಾಟಕದ ಮುಖ್ಯಮಂತ್ರಿಳು‌ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ‌ ಯೋಗಿ ಆದಿತ್ಯನಂದ‌ ಅವರುಗಳು ಭಾಗವಹಿಸಲಿದ್ದಾರೆ. ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸ ಬೇಕು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ...

ರವಿಚಂದ್ರನ್ ಮನೆ ಶಿಫ್ಟ್..!ಕಾರಣ ಬಹಿರಂಗ..?!

Film News: ರವಿಚಂದ್ರನ್​ ಪುತ್ರ ಮನೋರಂಜನ್​ ಮದುವೆ ಬಹಳ  ಅದ್ದೂರಿಯಾಗಿ ನೆರವೇರಿತು. ಮದುವೆ  ನಂತರ ರವಿಚಂದ್ರನ್ ಇದ್ದಕ್ಕಿದ್ದಂತೆ  ತನ್ನ ಮನೆಯನ್ನಯಮದುವೆ ಬಳಿಕ ಅವರು ಬೇರೆ ಮನೆಯಲ್ಲಿ ಇರುತ್ತಾರೆ ಎಂಬುದು ಮೊದಲೇ ನಿರ್ಧಾರ  ಆಗಿತ್ತು. ‘ಒಮ್ಮೆಲೇ ಅವರನ್ನು ಬೇರೆಡೆಗೆ ಕಳಿಸಿದರೆ ಚೆನ್ನಾಗಿರುವುದಿಲ್ಲ. ಒಂದಷ್ಟು ದಿನ ನಾವೂ ಅವರ ಜೊತೆಯಲ್ಲೇ ಇರೋಣ’ ಎಂಬುದು  ತಂದೆಯಾಗಿ ರವಿಚಂದ್ರನ್​ ಭಾವನೆ. ಆ...

ಭಿಕ್ಷಾಟನೆ ತಡೆಗೆ ಸೂಕ್ತಕ್ರಮ ಕೈಗೊಳ್ಳಲಾಗುವುದು: ಕೋಟಾ ಶ್ರೀನಿವಾಸ ಪೂಜಾರಿ

Banglore News: ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಭಿಕ್ಷಾಟನೆಯನ್ನು ಎರಡು ಮೂರು ತಿಂಗಳಿನಲ್ಲಿ ನಿಯಂತ್ರಣ ಮಾಡುವ ಎಲ್ಲಾ ಪ್ರಯತ್ನ ನಡೆಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ  ಹೇಳಿದ್ದಾರೆ. ಮಕ್ಕಳನ್ನು  ಬಾಡಿಗೆ ಪಡೆದು ಇಲ್ಲವೇ ಅಪಹರಿಸಿ ಬಿಕ್ಷಾಟನೆ ನಡೆಸಲಾಗುತ್ತಿದೆ. ಇವೆಲ್ಲವನ್ನು ನಿಯಂತ್ರಿಸಲು ಸರಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ  ಎಂಬುವುದಾಗಿ ತಿಳಿಸಿದ್ದಾರೆ. https://karnatakatv.net/sumalatha-ambareesh-talk-about-mandya/ https://karnatakatv.net/watsapp-selfie-life-ends/ https://karnatakatv.net/manglore-train-accident/

ಇನ್ನೂ ಮಾಸಿಲ್ಲ ಅಸ್ಪೃಷ್ಯತೆ ಎಂಬ ಅನಾಚಾರ…! ಮಡಿಕೆ ನೀರೇ ದಲಿತನಿಗೆ ವಿಷವಾಯಿತೇ..?!

Jaipura News: ಜೈಪುರದಲ್ಲಿ ಮೇಲ್ವರ್ಗದ ಜನರಿಗೆ ಮೀಸಲಾಗಿದ್ದ ಮಡಿಕೆಯಿಂದ ನೀರು ತೆಗೆದುಕೊಂಡು ಕುಡಿದಿದ್ದಕ್ಕೆ ದಲಿತ ಸಮುದಾಯದ ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಚತುರ ರಾಮ್ ತನ್ನ ಹೆಂಡತಿಯೊಂದಿಗೆ ದಿಗ್ಗಾಕ್ಕೆ ಹೋಗುತ್ತಿದ್ದಾಗ ಕಿರಾಣಿ ಅಂಗಡಿಯೊಂದರ ಬಳಿ ಅಂಗಡಿಯ ಹೊರಗೆ ಇಟ್ಟಿದ್ದ ಮಡಿಕೆಯಲ್ಲಿ ನೀರು ತೆಗೆದುಕೊಂಡು ಕುಡಿದಿದ್ದಾನೆ. ಈ...
- Advertisement -spot_img

Latest News

ರಾಜ್ಯದ ಜನತೆಗೆ ಮತ್ತೊಂದು ಉಚಿತ ಭಾಗ್ಯ – ಡಿಕೆಶಿಗೆ ಹೊಸ ಜೋಶ್!

ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ...
- Advertisement -spot_img