Hassan News:
ಕುಮಾರಸ್ವಾಮಿ ರಾಜ್ಯದಲ್ಲಿ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ ಹಾಸನದಲ್ಲಿ ಏಳಕ್ಕೆ ಏಳೂ ಕ್ಷೇತ್ರ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಹೇಳಿದ್ದೇನೆ ಹೊಳೆನರಸೀಪುರ ಕ್ಷೇತ್ರದಲ್ಲಿ ಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಹೇಳಿದ್ದೇನೆ ದೇವೇಗೌಡರು ಬದುಕಿರುವಾಗಲೇ ಕುಮಾರಸ್ವಾಮಿಯನ್ನ ಮುಖ್ಯಮಂತ್ರಿಮಾಡಲು ಹೋರಾಡಬೇಕು ಎಂದು ಹೇಳಿದ್ದೇನೆ ಕಾಂಗ್ರೆಸ್ ನವರು ಉಚಿತ ವಿದ್ಯುತ್ ನೀಡುತ್ತೇವೆ ಎಂದು ಹೇಳಿದ್ದಾರೆ ಇಂಧನ ಇಲಾಖೆ ಈಗಾಗಲೇ 48 ಸಾವಿರ ಕೋಟಿ...
Political News: ಶಿವಮೊಗ್ಗ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಾವಿನ ಕೇಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು...