Hassan News:
ಕುಮಾರಸ್ವಾಮಿ ರಾಜ್ಯದಲ್ಲಿ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ ಹಾಸನದಲ್ಲಿ ಏಳಕ್ಕೆ ಏಳೂ ಕ್ಷೇತ್ರ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಹೇಳಿದ್ದೇನೆ ಹೊಳೆನರಸೀಪುರ ಕ್ಷೇತ್ರದಲ್ಲಿ ಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಹೇಳಿದ್ದೇನೆ ದೇವೇಗೌಡರು ಬದುಕಿರುವಾಗಲೇ ಕುಮಾರಸ್ವಾಮಿಯನ್ನ ಮುಖ್ಯಮಂತ್ರಿಮಾಡಲು ಹೋರಾಡಬೇಕು ಎಂದು ಹೇಳಿದ್ದೇನೆ ಕಾಂಗ್ರೆಸ್ ನವರು ಉಚಿತ ವಿದ್ಯುತ್ ನೀಡುತ್ತೇವೆ ಎಂದು ಹೇಳಿದ್ದಾರೆ ಇಂಧನ ಇಲಾಖೆ ಈಗಾಗಲೇ 48 ಸಾವಿರ ಕೋಟಿ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...