Thursday, April 2, 2026

karnaraka tv

Rain-ಮಳೆಗಾಗಿ ಹರಕೆ ತೀರಿಸಿದ ಗ್ರಾಮಸ್ಥರು

ಯಾದಗಿರಿ : ಬೆಂಗಳೂರಿನಲ್ಲಿ ಮಳೆಯ ಅವಶ್ಯಕತೆ ಇಲ್ಲದಿದ್ದರು ಪ್ರತಿದಿನ ಮಳೆ ಬಂದು ಜನಗಳಿಗೆ ತೊಂದರೆ ಕೊಡುತ್ತಿದೆ ಆದರೆ ಮಳೆಯನ್ನೇ ನಂಬಿರುವ ರೈತಿಗೆ ದಿನೇ ದಿನೇ ನಿರಾಸೆ ಉಂಟಾಗುತ್ತಿದೆ. ಹಾಗಾಗಿ ಮಳೆರಾಯನನ್ನು ಧರೆಗೆ ಉರುಳಿಸಲು ರೈತರು ವಿವಿಧ ರೀತಿಯಲ್ಲಿ ಹರಕೆ ಕಟ್ಟಿಕೊಳ್ಳುತಿದ್ದಾರೆ.ಅದೇ ರೀತಿ ಯಾದಗಿರಿ ಜಿಲ್ಲೆಯ ಬಿ, ಅರಕೆರಾದಲ್ಲಿ ರೈತರು ವಿಭನ್ನವಾಗಿ ಹರಕೆ ಕಟ್ಟಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ...

ನೃತ್ಯ ಮಾಡಿದ ವಿಡಿಯೋ ವೈರಲ್ : ನಾಲ್ವರು ಮಹಿಳಾ ಕಾನ್ಸ್ಟೆಬಲ್ ಅಮಾನತು

ಉತ್ತರ ಪ್ರದೇಶದಲ್ಲಿ ನಾಲ್ವರು ಮಹಿಳಾ ಕಾನ್​ಸ್ಟೆಬಲ್​ಗಳು ಭೋಜ್​ಪುರಿ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆ ನಾಲ್ಕು ಜನರನ್ನು ಅಮಾನತು ಮಾಡಲಾಗಿದೆ. ಭದ್ರತೆಗಾಗಿ ನಿಯೋಜಿಸಲ್ಪಟ್ಟಿದ್ದ ನಾಲ್ವರು ಮಹಿಳಾ ಕಾನ್​ಸ್ಟೆಬಲ್​ಗಳು ಸಮವಸ್ತ್ರ ಧರಿಸಿರಲಿಲ್ಲ ಮತ್ತು ಹಾಡಿಗೆ ನೃತ್ಯ ಮಾಡಿದ್ದ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿತ್ತು. ಕಾನ್‌ಸ್ಟೆಬಲ್‌ಗಳಾದ ಕವಿತಾ ಪಟೇಲ್, ಕಾಮಿನಿ ಕುಶ್ವಾಹಾ,...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img