Tuesday, May 12, 2026

karnarnatakatv news

ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಶಾಸಕ ..!

www.karnatakatv.net:ತುಮಕೂರು:  ಜಿಲ್ಲೆಯ  ಮಧುಗಿರಿ ಕ್ಷೇತ್ರದ ಶಾಸಕ ಎಂ.ವೀರಭದ್ರಯ್ಯ ಸದಾ ಸೌಮ್ಯ ಸ್ವಭಾವದ ಜನಪ್ರತಿನಿಧಿ. ತಮ್ಮ ಕ್ಷೇತ್ರದ ಚಿಕ್ಕದಾಳವಟ್ಟ ಗ್ರಾಮದಲ್ಲಿ ಸುಮಾರು 21 ಲಕ್ಷ ವೆಚ್ಚದಲ್ಲಿ ಸರ್ಕಾರಿ ಶಾಲೆ ಆರಂಭವಾಗಲಿದೆ. ಸರ್ಕಾರಿ ಶಾಲಾ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆಗೆ ಅವರು ಭಾಗವಹಿಸಿದ್ದರು.  ಈ ವೇಳೆ  ಐ.ಡಿ ಹಳ್ಳಿ ಮೂಲಕ ಮುದ್ದೇನಹಳ್ಳಿಗೆ ಸಂಪರ್ಕಿಸುವ ರಸ್ತೆ ಪಕ್ಕದಲ್ಲಿ ಕೇಬಲ್ ಅಳವಡಿಸಲು...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img