Wednesday, May 20, 2026

karnartakatv news

NEET ಪರೀಕ್ಷೆ ಫಲಿತಾಂಶ ಪ್ರಕಟ..!

www.karnatakatv.net: ನೀಟ್ ಪರೀಕ್ಷೆಯ ಫಲಿತಾಂಶವನ್ನು ನಿನ್ನೆ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದ್ದು ಇಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನೋಡಿಕೊಳಬಹುದು, ಮತ್ತು ವಿದ್ಯಾರ್ಥಿಗಳ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗಳ 2021ರ ಫಲಿತಂಶವನ್ನು ಇ-ಮೇಲ್ ಮೂಲಕ ವಿದ್ಯಾರ್ಥಿಗಳಿಗೆ ಕಳುಹಿಸುವದಾಗಿ ತಿಳಿಸಿದ್ದಾರೆ. ಫಲಿತಾಂಶದ ಜೊತೆಗೆ ಮಕ್ಕಳಿಗೆ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಪದವಿಪೂರ್ವ ವೈದ್ಯಕೀಯ ಕೋರ್ಸ್...

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ..!

www.karnatakatv.net: ರಾಯಚೂರು: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ನಗರದ ಸುರಕ್ಷಾ ಆಸ್ಪತ್ರೆಯಲ್ಲಿ ರೋಗಿ ಸಂಬoಧಿಕರು ಆ್ಯಂಬುಲೇನ್ಸ್ ಗಾಜು ಪುಡಿ ಮಾಡಿ ಗಲಾಟೆ ಮಾಡಿದರೆ. ನಿನ್ನೆ ರಾಯಚೂರು ಹೊರವಲಯದ ಹೊಸೂರು ನಿವಾಸಿಯಾಗಿದ ದೀಪಾ ಸುರಕ್ಷಾ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆ ವೈದ್ಯರು ರೋಗಿಗೆ ಬಿಳಿ ರಕ್ತಕಣಗಳು ಕಡಿಮೆಇದ್ದುದ್ದರಿಂದ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದರು. ಇಂದು ದೀಪಾರನ್ನು...
- Advertisement -spot_img

Latest News

ನಾ ನಾಯಕಿ : ರಾಜಕಾರಣದಲ್ಲಿರುವ ಹೆಣ್ಣುಮಕ್ಕಳನ್ನು ನೋಡೋ ರೀತಿನೆ ಬೇರೆ : Najma Nazeer Chikkanerale

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ನಜೀರ್ ಚಿಕ್ಕನೇರಳೆ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅನಿವಾರ್ಯ ಕಾರಣದಿಂದ ನಾನು ಜೆಡಿಎಸ್ ಹೋಗಬೇಕಾಯ್ತು ಎಂದಿದ್ದಾರೆ. ಹಾಗಾದ್ರೆ ಆ ಅನಿವಾರ್ಯತೆ...
- Advertisement -spot_img