Wednesday, September 24, 2025

karnata news

Letter : ಸಿಬ್ಬಂದಿ ವೇತನಕ್ಕೆ ಸರ್ಕಾರಕ್ಕೆ ಪತ್ರ : ಶಕ್ತಿ ತುಂಬಲು ಬೇಕಿದೆ 66 ಕೋಟಿ ನೆರವು…!

Hubballi News :  ಅದು ಆರ್ಥಿಕ ಸಂಕಷ್ಟದ ನಡುವೆಯೂ ಸಾಗಿದ ಸಾರ್ವಜನಿಕ ಸೇವೆ. ಸರ್ಕಾರದ ಗ್ಯಾರಂಟಿ ಅನುಷ್ಠಾನದಲ್ಲಿಯೂ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಇಲಾಖೆ. ಈಗ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಸ್ಥಿತಿ ತಲುಪಿದೆ. ಆರ್ಥಿಕ ಶಕ್ತಿ ತುಂಬಲು ಸರ್ಕಾರಕ್ಕೆ ದುಂಬಾಲು ಬಿದ್ದಿದೆ.  ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಗೆಶಕ್ತಿ ತುಂಬಲು ಬೇಕಂತೆ 66 ಕೋಟಿ....

Praveen Nettar : ಪಂಚಾಯತ್ ಚುನಾವಣೆ ಗೆಲುವನ್ನು ಪ್ರವೀಣ್ ನೆಟ್ಟಾರ್ ಗೆ ಅರ್ಪಿಸಿದ ಪುತ್ತಿಲ ಪರಿವಾರ….!

Puttur News : ಅರುಣ್  ಕುಮಾರ್ ಪುತ್ತಿಲ ಪುತ್ತೂರು ಅಷ್ಟೇ ಅಲ್ಲ ಇದಿಗ ತಮ್ಮ ಸಾಮಾಜಿಕ ಕಾರ್ಯದಿಂದಲೇ ರಾಜ್ಯಾದ್ಯಂತ ಚಿರಪರಿಚಿತರು. ಇತ್ತೀಚೆಗಷ್ಟೇ ಪುತ್ತಿಲ ಪರಿವಾರದ ಬೆಂಬಲದಿಂದ ಗ್ರಾ.ಪಂ ಉಪಚುನಾವಣೆಯಲ್ಲಿ ಆರ್ಯಾಪು ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ಬಲ್ಯಾಯ ಎಂಬವರನ್ನು ಅಭ್ಯರ್ಥಿಯಾಗಿಸಿದ್ದರು. ಬೆಂಬಲಿದಿಂದ ವಿಜಯಶಾಲಿಯಾಗಿದ್ದರು. ಭರ್ಜರಿ ಗೆಲುವು ಕಂಡ ಪುತ್ತಿಲ ಪರಿವಾರದ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕ ಹಾಗೂ ನಿಡ್ಪಳ್ಳಿಯಲ್ಲಿ ವಿರೋಚಿತ...

ಭಾರತದ ಭಗೀರಥ ನರೇಂದ್ರ ಮೋದಿ : ಸಿಎಂ ಬೊಮ್ಮಾಯಿ

State News: Feb:27:ಬೆಳಗಾವಿ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ನಮೋ ಸಮಾವೇಶದಲ್ಲಿ ರಾಜ್ಯದ ಸಿಎಂ ಬಸವರಾಜ್  ಬೊಮ್ಮಾಯಿ ಮಾತನಾಡಿ ನರೇಂದ್ರ ಮೋದಿಯನ್ನು  ಹಾಡಿ ಹೊಗಳಿದರು. ನರೇಂದ್ರ ಮೋದಿ ನಮ್ಮ ದೇಶದ ಭಗಿರಥ ನಮ್ಮ ದೇಶದ ಜನತೆಗೆ ಅದರಲ್ಲೂ ರೈತರಿಗೆ ಅನೇಕ  ಯೋಜನೆ ಮಾಡಿ ಜೊತೆಗೆ ಮನೆಮನೆಗೂ ಕುಡಿಯುವ ನೀರು ಯೋಜನೆ ಮಾಡಿ ಜನಪರ ಕಾರ್ಯದ ಲ್ಲಿ...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img