Tuesday, October 14, 2025

karnata news update

ವಿಕಿರಣ ಸೋರಿಕೆ ಭೀತಿಯಲ್ಲಿ ಜಗತ್ತು..!,ಉಕ್ರೇನ್ ಅಣು ಸ್ಥಾವರದ ಮೇಲೆ ರಾಕೆಟ್ ದಾಳಿ: ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆ

ukraine: ವಿಶ್ವಕ್ಕೆ ಇದೀಗ ವಿಕಿರಣ ಸೋರಿಕೆಯ ಭೀತಿ ಎದುರಾಗಿದೆ.ಕಾರಣ ಯೂರೋಪ್ ನ ಅತಿದೊಡ್ಡ ಅಣುಸ್ಥಾವರದಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯಿಂದಾಗಿ ಈ ಭೀತಿ ಎದುರಾಗಿದೆ. ಮತ್ತೊಂದೆಡೆ ರಷ್ಯಾ ವಶದಲ್ಲಿರುವ ಉಕ್ರೇನ್ ನ ಝಪೊರಿಖ್ ಝಿಯಾ ಅಣುಸ್ಥಾವರದ ಮೇಲೆ ರಾಕೆಟ್ ದಾಳಿ ನಡೆದಿದೆ. ಇದೂ ಆತಂಕಕ್ಕೆ ಕಾರಣವಾಗಿದೆ. ಅಣುವಿಕಿರಣ ಸೋರಿಕೆಯ ಭಯ ಪ್ರಾರಂಭವಾಗಿದ್ದೇ ಯುರೋಪ್ ನ ಅತೀ ದೊಡ್ಡ ಅಣುಸ್ಥಾವರದಲ್ಲಿ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img