Sunday, July 6, 2025

karnata news update

ವಿಕಿರಣ ಸೋರಿಕೆ ಭೀತಿಯಲ್ಲಿ ಜಗತ್ತು..!,ಉಕ್ರೇನ್ ಅಣು ಸ್ಥಾವರದ ಮೇಲೆ ರಾಕೆಟ್ ದಾಳಿ: ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆ

ukraine: ವಿಶ್ವಕ್ಕೆ ಇದೀಗ ವಿಕಿರಣ ಸೋರಿಕೆಯ ಭೀತಿ ಎದುರಾಗಿದೆ.ಕಾರಣ ಯೂರೋಪ್ ನ ಅತಿದೊಡ್ಡ ಅಣುಸ್ಥಾವರದಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯಿಂದಾಗಿ ಈ ಭೀತಿ ಎದುರಾಗಿದೆ. ಮತ್ತೊಂದೆಡೆ ರಷ್ಯಾ ವಶದಲ್ಲಿರುವ ಉಕ್ರೇನ್ ನ ಝಪೊರಿಖ್ ಝಿಯಾ ಅಣುಸ್ಥಾವರದ ಮೇಲೆ ರಾಕೆಟ್ ದಾಳಿ ನಡೆದಿದೆ. ಇದೂ ಆತಂಕಕ್ಕೆ ಕಾರಣವಾಗಿದೆ. ಅಣುವಿಕಿರಣ ಸೋರಿಕೆಯ ಭಯ ಪ್ರಾರಂಭವಾಗಿದ್ದೇ ಯುರೋಪ್ ನ ಅತೀ ದೊಡ್ಡ ಅಣುಸ್ಥಾವರದಲ್ಲಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img