Friday, September 20, 2024

karnata news updates

ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅಗಲಿಕೆಗೆ ಕಂಬನಿ ಮಿಡಿದ ಸಿಎಂ ಬೊಮ್ಮಾಯಿ

Banglore News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು ಬೆಂಗಳೂರಿನಲ್ಲಿ ಇಂದು (ಆ 22) ಮುಂಜಾನೆ ನಿಧನರಾಗಿದ್ದು, ಇವರ ಅಗಲಿಕೆಗೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ” ಆತ್ಮೀಯ ಕಿರಿಯ ಮಿತ್ರ, ಕಳೆದ ಹಲವಾರು ವರ್ಷಗಳಿಂದ ನನ್ನ ಜೊತೆ ಒಡನಾಟ ಹೊಂದಿ, ನನ್ನ ಮಾಧ್ಯಮ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀ...

ಬಾದಾಮಿ ಆರೋಗ್ಯಕ್ಕೆ ಎಷ್ಟು ಉಪಯುಕ್ತ ಗೊತ್ತಾ..?

ಬಾದಾಮಿ ಆರೋಗ್ಯಕ್ಕೆ ತುಂಬಾನೆ ಉಪಯುಕ್ತ.ಅವುಗಳು ಯಾವುವು ಗೊತ್ತಾ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್ ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಉತ್ತಮ: ಆಯುರ್ವೇದದ ಪ್ರಕಾರ, ಬಾದಾಮಿಯ ದೈನಂದಿನ ಸೇವನೆಯು ದೇಹದ ಅಂಗಾಂಶಗಳಿಗೆ ತೇವಾಂಶವನ್ನು ನೀಡುತ್ತದೆ, ಚರ್ಮದ ಬಣ್ಣವನ್ನು ಸುಧಾರಿಸುತ್ತದೆ ಮತ್ತು ಅದರ ಹೊಳಪನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲದೆ ಕೂದಲು ಅಕಾಲಿಕವಾಗಿ ಬಿಳಿಯಾಗುವುದು ಮತ್ತು ಕೂದಲು ಉದುರುವಿಕೆ ನಿಯಂತ್ರಣಕ್ಕೂ ಸಹಕಾರಿಯಾಗಿದೆ.  ಸಂತಾನೋತ್ಪತ್ತಿ ಕಾರ್ಯದ...

ಎಲ್ಲರೂ ಕಡ್ಡಾಯವಾಗಿ ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಳ್ಳಿ: ಸಚಿವ ಡಾ.ಸುಧಾಕರ್

chikkaballapura: ಕಡ್ಡಾಯವಾಗಿ ಎಲ್ಲರೂ ಬೂಸ್ಟರ್ ಡೋಸ್ ಪಡೆದುಕೊಳ್ಳಿ ಎಂಬುವುದಾಗಿ ಸಚಿವ ಡಾ.ಸುಧಾಕರ್ ಇನತೆಗೆ ಕರೆಕೊಟ್ಟಿದ್ದಾರೆ. ರಾಜ್ಯದಲ್ಲಿ ಶೇ.17ರಷ್ಟು ಜನ ಬೂಸ್ಟರ್ ಡೋಸ್ ಪಡೆದಿದ್ದಾರೆ. ಕೆಲವು ವಾರಗಳಲ್ಲಿ ಸಮರೋಪಾದಿಯಲ್ಲಿ ಲಸಿಕೆ ನೀಡುತ್ತೇವೆ. ಎಲ್ಲರಿಗೂ ಉಚಿತವಾಗಿ ಬೂಸ್ಟರ್ ಡೋಸ್ ವ್ಯಾಕ್ಸಿನ್ ನೀಡುತ್ತೇವೆ. ಎಂದು ತಿಳಿಸಿದ್ದಾರೆ ಜೊತೆಗೆ ಮಾಸ್ಕ್  ಕಡ್ಡಾಯದ  ಮುನ್ಸೂಚನೆಯನ್ನೂ ಸಚಿವರು ನೀಡಿದ್ದಾರೆ. ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ...
- Advertisement -spot_img

Latest News

Recipe: ಈರುಳ್ಳಿ, ಬೆಳ್ಳುಳ್ಳಿ ಇಲ್ಲದೇ ಸುಲಭವಾಗಿ ತಯಾರಿಸಿ ಈ ಪನೀರ್ ಡಿಶ್ (Jain Recipe)

Recipe: ಇಂದು ನಾವು ಉತ್ತರ ಭಾರತದವರು ಹೆಚ್ಚು ತಯಾರಿಸುವ, ಅದರಲ್ಲೂ ಪಂಜಾಬಿ ಡಿಶ್ ಆಗಿರುವ ಯಖ್ನಿ ಪನೀರ್ ರೆಸಿಪಿ ಹೇಳಲಿದ್ದೇವೆ. ನೀವು ಪ್ರತಿದಿನ ಮಾಡುವ ಪಲ್ಯ,...
- Advertisement -spot_img