Thursday, October 30, 2025

karnataa govt

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಾಗುತ್ತಾ?- ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗ್ತಾರಾ?

ರಾಜ್ಯದಲ್ಲಿ ಸಾಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದ್ರೆ, ಸಿಎಂ ಹುದ್ದೆಗೆ ಟವೆಲ್ ಹಾಕೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾ ಕೇಸ್​ನಲ್ಲಿ ಲಾಕ್ ಆಗಿಲ್ಲ. ಅವರ ವಿರುದ್ಧ ತೀರ್ಪು ಕೂಡ ಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್​ನಲ್ಲಿ ಮುಂದಿನ ಸಿಎಂ ಯಾರು ಎಂಬುದರ ಕುರಿತು ದಿನಬೆಳಗಾದ್ರೆ ಸಾಕು ಚರ್ಚೆ ನಡೆಯುತ್ತಿವೆ. vo:...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img