Saturday, February 14, 2026

Karnataja News

ವಿದ್ಯಾಕಾಶಿಯಲ್ಲಿ ತಡರಾತ್ರಿ ಪಿಸ್ತೂಲ್ ಸದ್ದು.. ಆಗಿದ್ದೇನು..?

Dharwad News: ವಿದ್ಯಾಕಾಶಿ ಧಾರವಾಡದಲ್ಲಿ ನಿನ್ನೆ ತಡರಾತ್ರಿ ಪಿಸ್ತೂಲ್ ಸದ್ದು ಮಾಡಿದೆ. ಧಾರವಾಡ‌ ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದ ಮುಂಭಾಗದ ರಸ್ತೆಯಲ್ಲೇ ಪಿಸ್ತೂಲಿನಿಂದ ಗುಂಡು ಹಾರಿದೆ. ಧಾರವಾಡದ ಸಂಗಮ್ ಸರ್ಕಲ್ ಬಳಿ ಫೈನಾನ್ಸ್ ಕಚೇರಿ ಹೊಂದಿರುವ ಅಭಿಷೇಕ್ ಬಡ್ಡಿಮನಿ ಎಂಬುವವರೇ ತಮ್ಮ ಪಿಸ್ತೂಲಿನಿಂದ ಗುಂಡು ಹಾರಿಸಿದ್ದು. ಅಭಿಷೇಕ್ ನಿನ್ನೆ ರಾತ್ರಿ ಆರ್.ಎನ್.ಶೆಟ್ಟಿ ಕ್ರೀಡಾಂಗಣದ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ...
- Advertisement -spot_img

Latest News

ಆರೋಗ್ಯಾಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲಿಲ್ಲ, ಇದು ಸುಳ್ಳು ಸುದ್ದಿ: ಸಿಎಂ ಸಿದ್ದರಾಮಯ್ಯ

Political News: ನಿನ್ನೆ ಖುದ್ದು ಸಿಎಂ ಸಿದ್ದರಾಮಯ್ಯನವರೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ.ಮೋಹನ್ ಅವರನ್ನು ಮೋಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್‌ತರಾಗಿ ವರ್ಗಾವಣೆ ಮಾಡಿದ್ದಾರೆಂದು...
- Advertisement -spot_img