Sunday, April 5, 2026

Karnataja News

ವಿದ್ಯಾಕಾಶಿಯಲ್ಲಿ ತಡರಾತ್ರಿ ಪಿಸ್ತೂಲ್ ಸದ್ದು.. ಆಗಿದ್ದೇನು..?

Dharwad News: ವಿದ್ಯಾಕಾಶಿ ಧಾರವಾಡದಲ್ಲಿ ನಿನ್ನೆ ತಡರಾತ್ರಿ ಪಿಸ್ತೂಲ್ ಸದ್ದು ಮಾಡಿದೆ. ಧಾರವಾಡ‌ ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದ ಮುಂಭಾಗದ ರಸ್ತೆಯಲ್ಲೇ ಪಿಸ್ತೂಲಿನಿಂದ ಗುಂಡು ಹಾರಿದೆ. ಧಾರವಾಡದ ಸಂಗಮ್ ಸರ್ಕಲ್ ಬಳಿ ಫೈನಾನ್ಸ್ ಕಚೇರಿ ಹೊಂದಿರುವ ಅಭಿಷೇಕ್ ಬಡ್ಡಿಮನಿ ಎಂಬುವವರೇ ತಮ್ಮ ಪಿಸ್ತೂಲಿನಿಂದ ಗುಂಡು ಹಾರಿಸಿದ್ದು. ಅಭಿಷೇಕ್ ನಿನ್ನೆ ರಾತ್ರಿ ಆರ್.ಎನ್.ಶೆಟ್ಟಿ ಕ್ರೀಡಾಂಗಣದ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ...
- Advertisement -spot_img

Latest News

ಮಾಜಿ ಸಂಸದ ಪ್ರತಾಪ್ ಸಿಂಹರ ‘ಕಟ್’ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಜೇವಾಲಾ

Political News: ನಿನ್ನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರಚಾರದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಾಗ್ದಾಳಿ ಬಗ್ಗೆ...
- Advertisement -spot_img