Spiritual: ಉತ್ತರಾಖಂಡನ ಚಮೋಲಿ ಜಿಲ್ಲೆಯ ಅಲಕಾನಂದ ನದಿ ದಡದಲ್ಲಿ ಬದರಿನಾಥ ದೇವಸ್ಥಾನವಿದೆ. ಚಾರ್ಧಾಮ್ ಯಾತ್ರೆಯಲ್ಲಿ ಬದರಿನಾಥ್ ಕೂಡ ಒಂದು. ಬದರಿನಾಥ್ನಲ್ಲಿ ಶ್ರೀವಿಷ್ಣುವನ್ನು ಪೂಜಿಸಲಾಗುತ್ತದೆ. ಪೂಜೆಯ ವೇಳೆ ಗಂಟೆ, ಜಾಗಟೆ, ಆರತಿ ಎಲ್ಲವೂ ಬಳಸಲಾಗುತ್ತದೆ. ಆದರೆ ಶಂಖ ಮಾತ್ರ ಊದಲಾಗುವುದಿಲ್ಲ. ಹಾಗಾದ್ರೆ ಬದರಿನಾಥದಲ್ಲಿ ಶಂಖ ಊದದಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.
https://youtu.be/BablVeB3IKI
ಶ್ರೀ ವಿಷ್ಣು ಶಂಖಚೂರ್ಣ ಎಂಬ...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...