Monday, June 1, 2026

Karnataja TV

Temple: ಬದರಿನಾಥದಲ್ಲಿ ಶಂಖ ಊದದಿರಲು ಕಾರಣವೇನು..?

Spiritual: ಉತ್ತರಾಖಂಡನ ಚಮೋಲಿ ಜಿಲ್ಲೆಯ ಅಲಕಾನಂದ ನದಿ ದಡದಲ್ಲಿ ಬದರಿನಾಥ ದೇವಸ್ಥಾನವಿದೆ. ಚಾರ್‌ಧಾಮ್ ಯಾತ್ರೆಯಲ್ಲಿ ಬದರಿನಾಥ್ ಕೂಡ ಒಂದು. ಬದರಿನಾಥ್‌ನಲ್ಲಿ ಶ್ರೀವಿಷ್ಣುವನ್ನು ಪೂಜಿಸಲಾಗುತ್ತದೆ. ಪೂಜೆಯ ವೇಳೆ ಗಂಟೆ, ಜಾಗಟೆ, ಆರತಿ ಎಲ್ಲವೂ ಬಳಸಲಾಗುತ್ತದೆ. ಆದರೆ ಶಂಖ ಮಾತ್ರ ಊದಲಾಗುವುದಿಲ್ಲ. ಹಾಗಾದ್ರೆ ಬದರಿನಾಥದಲ್ಲಿ ಶಂಖ ಊದದಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ. https://youtu.be/BablVeB3IKI ಶ್ರೀ ವಿಷ್ಣು ಶಂಖಚೂರ್ಣ ಎಂಬ...
- Advertisement -spot_img

Latest News

ಹಿಜಾಬ್ VS ಕೇಸರಿ ಶಾಲು ಶಾಲಾ-ಕಾಲೇಜುಗಳಲ್ಲಿ ಶಾಲು ವಿತರಣೆ

ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅನುಮತಿ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಹಾಗೂ ಜಾಗೃತಿ ಅಭಿಯಾನಗಳನ್ನು ಆರಂಭಿಸಿವೆ. ಹಿಜಾಬ್...
- Advertisement -spot_img