Spiritual: ಉತ್ತರಾಖಂಡನ ಚಮೋಲಿ ಜಿಲ್ಲೆಯ ಅಲಕಾನಂದ ನದಿ ದಡದಲ್ಲಿ ಬದರಿನಾಥ ದೇವಸ್ಥಾನವಿದೆ. ಚಾರ್ಧಾಮ್ ಯಾತ್ರೆಯಲ್ಲಿ ಬದರಿನಾಥ್ ಕೂಡ ಒಂದು. ಬದರಿನಾಥ್ನಲ್ಲಿ ಶ್ರೀವಿಷ್ಣುವನ್ನು ಪೂಜಿಸಲಾಗುತ್ತದೆ. ಪೂಜೆಯ ವೇಳೆ ಗಂಟೆ, ಜಾಗಟೆ, ಆರತಿ ಎಲ್ಲವೂ ಬಳಸಲಾಗುತ್ತದೆ. ಆದರೆ ಶಂಖ ಮಾತ್ರ ಊದಲಾಗುವುದಿಲ್ಲ. ಹಾಗಾದ್ರೆ ಬದರಿನಾಥದಲ್ಲಿ ಶಂಖ ಊದದಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.
https://youtu.be/BablVeB3IKI
ಶ್ರೀ ವಿಷ್ಣು ಶಂಖಚೂರ್ಣ ಎಂಬ...
Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...