Saturday, July 18, 2026

Karnataja TV

Temple: ಬದರಿನಾಥದಲ್ಲಿ ಶಂಖ ಊದದಿರಲು ಕಾರಣವೇನು..?

Spiritual: ಉತ್ತರಾಖಂಡನ ಚಮೋಲಿ ಜಿಲ್ಲೆಯ ಅಲಕಾನಂದ ನದಿ ದಡದಲ್ಲಿ ಬದರಿನಾಥ ದೇವಸ್ಥಾನವಿದೆ. ಚಾರ್‌ಧಾಮ್ ಯಾತ್ರೆಯಲ್ಲಿ ಬದರಿನಾಥ್ ಕೂಡ ಒಂದು. ಬದರಿನಾಥ್‌ನಲ್ಲಿ ಶ್ರೀವಿಷ್ಣುವನ್ನು ಪೂಜಿಸಲಾಗುತ್ತದೆ. ಪೂಜೆಯ ವೇಳೆ ಗಂಟೆ, ಜಾಗಟೆ, ಆರತಿ ಎಲ್ಲವೂ ಬಳಸಲಾಗುತ್ತದೆ. ಆದರೆ ಶಂಖ ಮಾತ್ರ ಊದಲಾಗುವುದಿಲ್ಲ. ಹಾಗಾದ್ರೆ ಬದರಿನಾಥದಲ್ಲಿ ಶಂಖ ಊದದಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ. https://youtu.be/BablVeB3IKI ಶ್ರೀ ವಿಷ್ಣು ಶಂಖಚೂರ್ಣ ಎಂಬ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img