Saturday, June 21, 2025

karnatak a news

ತ್ರಿವೇಣಿ ಸಂಗಮ ಕೆ ಆರ್ ಪೇಟೆಯಲ್ಲಿ 4 ದಿನ ಮಹಾ ಕುಂಭ ಮೇಳ

State News: ಕೆ.ಆರ್.ಪೇಟೆಯ ಅಂಬಿಗರಹಳ್ಳಿಯಲ್ಲಿ ಅಕ್ಟೋಬರ್‌ 13 ರಿಂದ 16 ರವರೆಗೆ  ಕುಂಭ ಮೇಳ ನಡೆಯಲಿದೆ. ಲಕ್ಮಣ ತೀರ್ಥ, ಹೇಮಾವತಿ ಹಾಗೂ ಕಾವೇರಿ ಮೂರು ನದಿಗಳು‌ ಸೇರಿರುವ ತ್ರಿವೇಣಿ ಸಂಗಮಕ್ಕೆ ಮಹದೇಶ್ವರ ಬಂದು ಹೋಗಿದ್ದರು ಎಂದು ಹಿರಿಕರು ಹೇಳುತ್ತಾರೆ. ಈ ತ್ರಿವೇಣಿ ಸಂಗಮದಲ್ಲಿ ನಡೆಯುವ ಪುಣ್ಯಸ್ನಾನ. ಅ.13 ರಂದು ತ್ರಿವೇಣಿ ಸಂಗಮದಲ್ಲಿ ಮಹದೇಶ್ವರ ದೇಸ್ಥಾನದ ಉದ್ಘಾಟನೆ ನಡೆಯಲಿದೆ....
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾsಮಿ, ಜಿ.ಟಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ...
- Advertisement -spot_img