Saturday, April 19, 2025

karnatak anews

ಪಾರ್ಸಲ್ ವೆಜ್ ಆಹಾರದಲ್ಲಿ ಸಿಕ್ಕಿತು ಇಲಿ ತಲೆಬುರುಡೆ…!

Chennai News: ಪಾರ್ಸಲ್  ಆಹಾರದಲ್ಲಿ ಇಲಿಯ ತಲೆಬುರುಡೆ ಪತ್ತೆಯಾದ ಹಿನ್ನೆಲೆ  ಸಸ್ಯಹಾರಿ ರೆಸ್ಟೋರೆಂಟ್ ಅನ್ನು ಸೀಲ್ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ ಎಂದು  ತಿಳಿದು ಬಂದಿದೆ. ತಮಿಳುನಾಡಿನ ತಿರುವಣ್ಣಾ ಮಲೈನ ಅರಣಿ ಪ್ರದೇಶದಲ್ಲಿರುವ ಸಸ್ಯಹಾರಿ ರೆಸ್ಟೋರೆಂಟ್‍ನಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಆಹಾರ ಸುರಕ್ಷತಾ ಇಲಾಖೆಯವರು ರೆಸ್ಟೋರೆಂಟ್‍ನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು  ಹೇಳಲಾಗಿದೆ. ಆರ್....

ಬದಲಾದ ಜೊತೆಜೊತೆಯಲಿ ನಾಯಕ…! ಅಭಿಮಾನಿಗಳ ಮುಂದೆ ಅನಿರುದ್ಧ್ ಭಾವುಕ…!

Film News: ಜೊತೆಜೊತೆಯಲಿ ದಾರವಾಹಿ ಇದೀಗ ಬದಲಾಗುತ್ತಿದೆ. ಹೌದು ಸೀರಿಯಲ್ ಸೆಟ್ ನಲ್ಲಿ ಆದಂತಹ ಗಲಾಟೆಗಳ ನಂತರ ಆರ್ಯವರ್ಧನ್ ಪಾತ್ರಕ್ಕೆ ಬೇರೆ ನಾಯಕ ಬರೋದು ಪಕ್ಕಾ ಆಗಿದೆ. ಈಗಾಗಲೆ ಕಥೆ ಟ್ವಿಸ್ಟ್ ಪಡೆದಿದ್ದು ಆರ್ಯವರ್ಧನ್ ಗೆ ಆಕ್ಸಿಡೆಂಟ್ ಆಗಿದೆ. ಈ ಕಾರಣದಿಂದ ಅನಿರುದ್ದ್ ಪಾತ್ರಕ್ಕೆ ಬೇರೆಯವರು ಬರುವುದು ಖಚಿತವಾಗಿದೆ. ಈ ವಿಚಾರಕ್ಕೆ ಅನಿರುದ್ಧ್ ಪೋಸ್ಟ್ ಒಂದನ್ನು...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img