Tuesday, May 5, 2026

karnatak anews

ಪಾರ್ಸಲ್ ವೆಜ್ ಆಹಾರದಲ್ಲಿ ಸಿಕ್ಕಿತು ಇಲಿ ತಲೆಬುರುಡೆ…!

Chennai News: ಪಾರ್ಸಲ್  ಆಹಾರದಲ್ಲಿ ಇಲಿಯ ತಲೆಬುರುಡೆ ಪತ್ತೆಯಾದ ಹಿನ್ನೆಲೆ  ಸಸ್ಯಹಾರಿ ರೆಸ್ಟೋರೆಂಟ್ ಅನ್ನು ಸೀಲ್ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ ಎಂದು  ತಿಳಿದು ಬಂದಿದೆ. ತಮಿಳುನಾಡಿನ ತಿರುವಣ್ಣಾ ಮಲೈನ ಅರಣಿ ಪ್ರದೇಶದಲ್ಲಿರುವ ಸಸ್ಯಹಾರಿ ರೆಸ್ಟೋರೆಂಟ್‍ನಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಆಹಾರ ಸುರಕ್ಷತಾ ಇಲಾಖೆಯವರು ರೆಸ್ಟೋರೆಂಟ್‍ನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು  ಹೇಳಲಾಗಿದೆ. ಆರ್....

ಬದಲಾದ ಜೊತೆಜೊತೆಯಲಿ ನಾಯಕ…! ಅಭಿಮಾನಿಗಳ ಮುಂದೆ ಅನಿರುದ್ಧ್ ಭಾವುಕ…!

Film News: ಜೊತೆಜೊತೆಯಲಿ ದಾರವಾಹಿ ಇದೀಗ ಬದಲಾಗುತ್ತಿದೆ. ಹೌದು ಸೀರಿಯಲ್ ಸೆಟ್ ನಲ್ಲಿ ಆದಂತಹ ಗಲಾಟೆಗಳ ನಂತರ ಆರ್ಯವರ್ಧನ್ ಪಾತ್ರಕ್ಕೆ ಬೇರೆ ನಾಯಕ ಬರೋದು ಪಕ್ಕಾ ಆಗಿದೆ. ಈಗಾಗಲೆ ಕಥೆ ಟ್ವಿಸ್ಟ್ ಪಡೆದಿದ್ದು ಆರ್ಯವರ್ಧನ್ ಗೆ ಆಕ್ಸಿಡೆಂಟ್ ಆಗಿದೆ. ಈ ಕಾರಣದಿಂದ ಅನಿರುದ್ದ್ ಪಾತ್ರಕ್ಕೆ ಬೇರೆಯವರು ಬರುವುದು ಖಚಿತವಾಗಿದೆ. ಈ ವಿಚಾರಕ್ಕೆ ಅನಿರುದ್ಧ್ ಪೋಸ್ಟ್ ಒಂದನ್ನು...
- Advertisement -spot_img

Latest News

ಬಿಜೆಪಿಯವರು 100 ಸ್ಥಾನವನ್ನು ಕದ್ದಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...
- Advertisement -spot_img