Chennai News:
ಪಾರ್ಸಲ್ ಆಹಾರದಲ್ಲಿ ಇಲಿಯ ತಲೆಬುರುಡೆ ಪತ್ತೆಯಾದ ಹಿನ್ನೆಲೆ ಸಸ್ಯಹಾರಿ ರೆಸ್ಟೋರೆಂಟ್ ಅನ್ನು ಸೀಲ್ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ತಿರುವಣ್ಣಾ ಮಲೈನ ಅರಣಿ ಪ್ರದೇಶದಲ್ಲಿರುವ ಸಸ್ಯಹಾರಿ ರೆಸ್ಟೋರೆಂಟ್ನಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಆಹಾರ ಸುರಕ್ಷತಾ ಇಲಾಖೆಯವರು ರೆಸ್ಟೋರೆಂಟ್ನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಹೇಳಲಾಗಿದೆ. ಆರ್....
Film News:
ಜೊತೆಜೊತೆಯಲಿ ದಾರವಾಹಿ ಇದೀಗ ಬದಲಾಗುತ್ತಿದೆ. ಹೌದು ಸೀರಿಯಲ್ ಸೆಟ್ ನಲ್ಲಿ ಆದಂತಹ ಗಲಾಟೆಗಳ ನಂತರ ಆರ್ಯವರ್ಧನ್ ಪಾತ್ರಕ್ಕೆ ಬೇರೆ ನಾಯಕ ಬರೋದು ಪಕ್ಕಾ ಆಗಿದೆ. ಈಗಾಗಲೆ ಕಥೆ ಟ್ವಿಸ್ಟ್ ಪಡೆದಿದ್ದು ಆರ್ಯವರ್ಧನ್ ಗೆ ಆಕ್ಸಿಡೆಂಟ್ ಆಗಿದೆ. ಈ ಕಾರಣದಿಂದ ಅನಿರುದ್ದ್ ಪಾತ್ರಕ್ಕೆ ಬೇರೆಯವರು ಬರುವುದು ಖಚಿತವಾಗಿದೆ. ಈ ವಿಚಾರಕ್ಕೆ ಅನಿರುದ್ಧ್ ಪೋಸ್ಟ್ ಒಂದನ್ನು...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿರುವ...