Sunday, November 16, 2025

karnatak government

Panchamasali Raservation: ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ :ಜಯ ಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಇಷ್ಟುದಿನ ಸುಮ್ಮನಿದ್ದ ಪಂಚಮಸಾಲಿ ಸಮುದಾಯದ ಮೀಸಲಾತಿ ಹೊರಾಟ ವಿಚಾರ ಈಗ ಮತ್ತೆ ಶ್ರಾವಣ ಮಾಸದ ಇಷ್ಟಲಿಂಗಪೂಜೆ ಮಾಡುವ ಮೂಲಕ ಹೋರಾಟ ಶುರು ಮಾಡುವುದಾಗಿ ಹುಬ್ಬಳ್ಳಿಯಲ್ಲಿ ಪಂಚಮಸಾಲಿ‌ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ.ಇದೇ ತಿಂಗಳಿಂದ ಸರ್ಕಾರಕ್ಕೆ ಬಿಸಿ ಮುಟ್ಡಿಸುತ್ತೇವೆ ಪಂಚಮಸಾಲಿ ಸಮುದಾಯಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು...
- Advertisement -spot_img

Latest News

ರೋಹಿಣಿ–ತೇಜಸ್ವಿ ಕದನ ಬಯಲು, ಯಾದವ್ ಕುಟುಂಬದಲ್ಲಿ ಭೂಕಂಪ!

ಬಿಹಾರ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗುವ ರೀತಿಯಲ್ಲಿ, RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಾನೀಗ ರಾಜಕೀಯವನ್ನು ತ್ಯಜಿಸುತ್ತೇನೆ ಮತ್ತು...
- Advertisement -spot_img