Saturday, April 12, 2025

karnatak government

Panchamasali Raservation: ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ :ಜಯ ಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಇಷ್ಟುದಿನ ಸುಮ್ಮನಿದ್ದ ಪಂಚಮಸಾಲಿ ಸಮುದಾಯದ ಮೀಸಲಾತಿ ಹೊರಾಟ ವಿಚಾರ ಈಗ ಮತ್ತೆ ಶ್ರಾವಣ ಮಾಸದ ಇಷ್ಟಲಿಂಗಪೂಜೆ ಮಾಡುವ ಮೂಲಕ ಹೋರಾಟ ಶುರು ಮಾಡುವುದಾಗಿ ಹುಬ್ಬಳ್ಳಿಯಲ್ಲಿ ಪಂಚಮಸಾಲಿ‌ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ.ಇದೇ ತಿಂಗಳಿಂದ ಸರ್ಕಾರಕ್ಕೆ ಬಿಸಿ ಮುಟ್ಡಿಸುತ್ತೇವೆ ಪಂಚಮಸಾಲಿ ಸಮುದಾಯಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img