Saturday, September 12, 2026

karnatak government

Panchamasali Raservation: ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ :ಜಯ ಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಇಷ್ಟುದಿನ ಸುಮ್ಮನಿದ್ದ ಪಂಚಮಸಾಲಿ ಸಮುದಾಯದ ಮೀಸಲಾತಿ ಹೊರಾಟ ವಿಚಾರ ಈಗ ಮತ್ತೆ ಶ್ರಾವಣ ಮಾಸದ ಇಷ್ಟಲಿಂಗಪೂಜೆ ಮಾಡುವ ಮೂಲಕ ಹೋರಾಟ ಶುರು ಮಾಡುವುದಾಗಿ ಹುಬ್ಬಳ್ಳಿಯಲ್ಲಿ ಪಂಚಮಸಾಲಿ‌ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ.ಇದೇ ತಿಂಗಳಿಂದ ಸರ್ಕಾರಕ್ಕೆ ಬಿಸಿ ಮುಟ್ಡಿಸುತ್ತೇವೆ ಪಂಚಮಸಾಲಿ ಸಮುದಾಯಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img