Sunday, April 26, 2026

karnatak news

Hubli: ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವ ಸಂತೋಷ್ ಲಾಡ್

ಧಾರವಾಡ : ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವ ಸಂತೋಷ ಲಾಡ ರೋಗಿಗಳ ಆರೋಗ್ಯ ವಿಚಾರಿಸಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಜಿಲ್ಲಾ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನು ವೈದ್ಯಾಧಿಕಾರಿಗಳು ಸೂಕ್ತ ಚಿಕಿತ್ಸೆ ನೀಡಬೇಕು, ಸೂಕ್ತ ಸ್ವಚ್ಚತೆ ಕಾಪಾಡಬೇಕು ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ದೃಶ್ಯ ಕಂಡು ಬಂತು. ಜಿಲ್ಲಾ ಆಸ್ಪತ್ರೆಯಲ್ಲಿನ...

Hostel Hudugaru : ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ರಿಲೀಸ್…! ಅಪ್ಪುಗೆ ವಿಶೇಷ ನಮನ ಸಲ್ಲಿಸಿದ ಚಿತ್ರತಂಡ

Film News : ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಇಂದು (ಜುಲೈ 21) ರಾಜ್ಯಾದ್ಯಂತ ರಿಲೀಸ್ ಆಗಿದೆ. ಯೂತ್ ಕಾಮಿಡಿಗೆ ಪ್ರೇಕ್ಷಕರಿಂದ ಮೆಚ್ಚುಗೆ ಕೂಡಾ ವ್ಯಕ್ತವಾಗುತ್ತಿದೆ. ಹೊಸಬರ ಸಿನಿಮಾವೊಂದಕ್ಕೆ ಒಂದೊಳ್ಳೆ ಪ್ರಚಾರ ಸಿಕ್ಕಿದೆ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಮೊದಲ ಪೋಸ್ಟರ್ ರಿಲೀಸ್ ಮಾಡಿದ್ದು ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಅನ್ನೋದು ಗೊತ್ತಿರೋ ವಿಚಾರ ಚಿತ್ರತಂಡ...

“ಬಿಜಪಿಗರು ದೇಶಭಕ್ತರಲ್ಲ ಕಳ್ಳರು” : ರಾಹುಲ್ ಗಾಂಧಿ

State News: ಭಾರತ್ ಜೋಡೋ ಯಾತ್ರೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ ಆರೋಪದ ಕುರಿತು ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ,ಯುಪಿಎ ಸರಕಾರದ ಅವಧಿಯಲ್ಲಿ ಎಲ್ಪಿಜಿ 400ರೂ.ಗಳಷ್ಟಿತ್ತು, ಈಗ ಅದು 1000 ರೂ.ಗೆ ತಲುಪಿದೆ. ಈ ಹೆಚ್ಚುವರಿ 600 ರೂ.ಗಳನ್ನು ಯಾರು ಪಡೆಯುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ಇನ್ನು ಪ್ರಧಾನ ಮಂತ್ರಿ ನರೆಂದ್ರ ಮೋದಿ ಮತ್ತು ಬಿಜೆಪಿ ಸದಸ್ಯರು ದೇಶಭಕ್ತರಲ್ಲ,...

ಜಯಶ್ರೀ ಗೆ ಕಿಸ್ ಕೊಟ್ಟ ರಾಕೇಶ್..! ವೈಲೆಂಟ್ ಆದ ಸೋನು ಗೌಡ…!

Bigboss News: ಬಿಗ್ ಬಾಸ್ ಒಟಿಟಿ ಕೊನೆಯ ಹಂತಕ್ಕೆ ಬರುತ್ತಿರುವ ಸಂರ‍್ಭದಲ್ಲಿ ರಾಕೇಶ್ ಮೇಲೆ ಸೋನುಗೆ ಪ್ರೀತಿ ಹೆಚ್ಚುತ್ತಿದೆ. ಈ ಕಾರಣದಿಂದ ರಾಕೇಶ್ ಅವರು ಸೋನು ಅವರನ್ನು ಅವಾಯ್ಡ್ ಮಾಡುತ್ತಿದ್ದಾರೆ. ಇದು ಸೋನುಗೆ ಬೇಸರ ಮೂಡಿಸಿದೆ. ಈ ವಿಚಾರವನ್ನು ಸೋಮಣ್ಣ ಮಾಚಿಮಾಡ ಬಳಿ ಮಾತನಾಡಿದ್ದಾರೆ ಸೋನು. ‘ರಾಕೇಶ್​ ಹಾಗೂ ನನ್ನ ಮಧ್ಯೆ ಫ್ರೆಂಡ್​ಶಿಪ್​ ಇದೆ. ಪ್ರೀತಿ...

ಸೋನು ನಡವಳಿಕೆ ಇನ್ನೂ ಸರಿಯಾಗಿಲ್ಲ..?! ಸೋನುಗೆ ರಾಕೇಶ್ ಕ್ಲಾಸ್..!

BIGBOSS NEWS: ಬಿಗ್ ಬಾಸ್ ಮನೆಯ,ಲ್ಲಿ ದಿನಕ್ಕೊಂದು ಕಹಾನಿಗಳು ಹೊರ ಬರುತ್ತಲೇ ಇದೆ. ಇದೀಗ ರಾಕೇಶ್ ಹಾಗು ಸೋನು ಹೊಸ ಕಹಾನಿ ಶುರುವಾಗಿದೆ. ಸೆಪ್ಟೆಂಬರ್ 8ರ ಎಪಿಸೋಡ್​ನಲ್ಲಿ ರಾಕೇಶ್​ ಹಾಗೂ ಸೋನು ಜಗಳ ಆಡುತ್ತಿದ್ದರು. ಈ ವೇಳೆ ರಾಕೇಶ್​ಗೆ ಥೂ ಎಂದು ಬೈದಿದ್ದಾರೆ ಸೋನು. ಈ ಮಾತನ್ನು ಕೇಳಿ ರಾಕೇಶ್ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ, ‘ಸುದೀಪ್​...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img