Saturday, August 1, 2026

Karnatak State Cricket Association

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಚಾಲನೆ: ಚುಟುಕು ಮಹಾ ಸಮರದ ಲಾಂಛನ ಅನಾವರಣ  

https://www.youtube.com/watch?v=TWtZ6YBXtoA ಬೆಂಗಳೂರು: ಯುವ ಆಟಗಾರರಿಗೆ ಉತ್ತಮ ಅವಕಾಶ ಕೊಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‍ಸಿಎ) ಮಹಾರಾಜ ಟ್ರೋಫಿ ಟಿ20 ಟೂರ್ನಿಯನ್ನು ಆಯೋಜಿಸಿದೆ. ಶನಿವಾರ ಕೆಎಸ್‍ಸಿಎಯಲ್ಲಿ ಲಾಂಛನ ಹಾಗೂ ಟ್ರೋಫಿಯನ್ನು ಅದ್ದೂರಿಯಾಗಿ ಅನಾವರನಗೊಳಿಸಲಾಯಿತು. ಸಮಾರಂಭ ಉದ್ದೇಶಿಸಿ ಮಾತನಾಡಿದ ಕೆಎಸ್‍ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಕೊರೋನಾದಿಂದಾಗಿ ಟೂರ್ನಿಗಳನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. ಕೆಎಸ್‍ಸಿಎ ಆಟಗಾರರನ್ನು ಎಂದಿಗೂ ಕೈಬಿಡುವುದಿಲ್ಲ. ಚಿಕ್ಕ ಚಿಕ್ಕ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img