Sunday, March 16, 2025

Karnatak State Cricket Association

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಚಾಲನೆ: ಚುಟುಕು ಮಹಾ ಸಮರದ ಲಾಂಛನ ಅನಾವರಣ  

https://www.youtube.com/watch?v=TWtZ6YBXtoA ಬೆಂಗಳೂರು: ಯುವ ಆಟಗಾರರಿಗೆ ಉತ್ತಮ ಅವಕಾಶ ಕೊಡುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‍ಸಿಎ) ಮಹಾರಾಜ ಟ್ರೋಫಿ ಟಿ20 ಟೂರ್ನಿಯನ್ನು ಆಯೋಜಿಸಿದೆ. ಶನಿವಾರ ಕೆಎಸ್‍ಸಿಎಯಲ್ಲಿ ಲಾಂಛನ ಹಾಗೂ ಟ್ರೋಫಿಯನ್ನು ಅದ್ದೂರಿಯಾಗಿ ಅನಾವರನಗೊಳಿಸಲಾಯಿತು. ಸಮಾರಂಭ ಉದ್ದೇಶಿಸಿ ಮಾತನಾಡಿದ ಕೆಎಸ್‍ಸಿಎ ಅಧ್ಯಕ್ಷ ರೋಜರ್ ಬಿನ್ನಿ, ಕೊರೋನಾದಿಂದಾಗಿ ಟೂರ್ನಿಗಳನ್ನು ಆಯೋಜಿಸಲು ಸಾಧ್ಯವಾಗಿರಲಿಲ್ಲ. ಕೆಎಸ್‍ಸಿಎ ಆಟಗಾರರನ್ನು ಎಂದಿಗೂ ಕೈಬಿಡುವುದಿಲ್ಲ. ಚಿಕ್ಕ ಚಿಕ್ಕ...
- Advertisement -spot_img

Latest News

WRINKLES ಬಾರದಂತೆ ಸೌಂದರ್ಯ ಹೆಚ್ಚಿಸಿಕೊಳ್ಳೋದು ಹೇಗೆ?

Health Tips: ವಯಸ್ಸಾಗುತ್ತಿದ್ದಂತೆ ಮುಖ ಸುಕ್ಕು ಗಟ್ಟಿಯೇ ನಮಗೆ ವಯಸ್ಸಾಗುತ್ತಿದೆ ಅಂತಾ ಗೊತ್ತಾಗಲು ಶುರುವಾಗುತ್ತದೆ. ಆದರೆ ನೀವು ಆಹಾರ ಪದ್ಧತಿ, ಕೆಲವು ಚಿಕಿತ್ಸೆ ಪಡೆಯುವುದರ ಮೂಲಕ,...
- Advertisement -spot_img