ಮಂಗಳೂರು : ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಮುಂತಾದ ಕ್ಷೇತ್ರಗಳಿಗೆ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ. ಚತುರ್ವಿಧದಾನ ಪರಂಪರೆಯಿಂದ ಈ ದೇವಸ್ಥಾನ ಹೆಸರುವಾಸಿಯಾಗಿದೆ. ಮರಕ್ಕೆ ಬೇರಿದ್ದ ಹಾಗೆ, ಮನುಷ್ಯನಿಗೆ ನಂಬಿಕೆ. ನಂಬಿಕೆಯಿಂದ, ಮೋಕ್ಷ ಸಾಧನೆಗಾಗಿ ಜನರು ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಧರ್ಮ ನೂರಾದರೂ ತತ್ವವೊಂದೇ, ನಾಮ ಹಲವಾದರೂ ದೈವವೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ ಎಂದು...
ಬೆಂಗಳೂರಿನಲ್ಲಿ ಪುಂಡ ಪೋಕರಿಗಳ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ. ಸದ್ಯ ಮಾರಕಾಸ್ತ್ರ ತೋರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಕಳ್ಳರನ್ನು ಹಿಡಿದುಕೊಡುವಲ್ಲಿ ಮಾಜಿ ಕಾರ್ಪೋರೇಟರ್ ಗಣೇಶ್ ರೆಡ್ಡಿ ಸಾಹಸ ಮೆರೆದಿದ್ದಾರೆ. ಹೌದು ಸಿನಿಮೀಯ ರೀತಿಯಲ್ಲಿ ಮಾರಕಾಸ್ತ್ರಗಳನ್ನ ತೋರಿಸಿ , ಬೆದರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿ ಯಾಗ್ತಿದ್ದ ಕಳ್ಳರನ್ನ ಗಣೇಶ್ ಕಾರು ಗುದ್ದಿಸಿ ಮೊಬೈಲ್...
ಕೆಂಗೇರಿ ರಸ್ತೆಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಡಿಸೆಂಬರ್ 15 ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ಉತ್ತರಾಧಿಕಾರಿಯಾಗಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗೆ ಪಟ್ಟಾಧಿಕಾರ ಮಹೋತ್ಸವ ಸಂಪನ್ನಗೊಂಡಿತು. ಧಾರ್ಮಿಕ ವಿಧಿ ವಿಧಾನದಂತೆ ಪಟ್ಟಾಧಿಕಾರ ಕಾರ್ಯಕ್ರಮದ ಭಾಗವಾಗಿ ಗಂಗೆ ಪೂಜೆ, ಶಿವಪಾರ್ವತಿ ಪೂಜೆ, ಗಣಪತಿ ಪೂಜೆಯನ್ನು ನೆರವೇರಿತು. ಇದಾಗಿ ನೂತನ ಸ್ವಾಮೀಜಿಗೆ ರುದ್ರಾಕ್ಷಿ ಮುಕುಟ ಧಾರಣೆ ವಿಧಿಯೂ...
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಸದ್ಯ ಈ ಗೃಹಲಕ್ಷ್ಮಿ ಯೋಜನೆ ಹಲವು ಯಶೋಗಾಥೆಗಳಿಗೆ ಸಾಕ್ಷಿಯಾಗಿದೆ. ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು ಮನೆಯ ಯಜಮಾನಿಯರಿಗೆ ಸಿಗುತ್ತಿರುವ ಈ ಯೋಜನೆಯ 2000 ರೂಪಾಯಿ ಹಣದಿಂದ ಹಲವರು ತಮ್ಮ ಬದುಕಿನಲ್ಲಿ ಬದಲಾವಣೆಗೆ ಕಾರಣವಾಗಿದೆ. ಸದ್ಯ ಅತ್ತೆ-ಸೊಸೆ ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು...
Political News: ಇಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಿದ್ದು, ಈ ವೇಳೆ ಮಹಾರಾಷ್ಟ್ರದ ಕೆಲವರು ಪ್ರತಿಭಟನೆ ನಡೆಸಿ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಮಹಾರಾಷ್ಟ್ರದಲ್ಲಿ ಮಾತನಾಡಿದ ಮಾಜಿ ಸಿಎಂ ಉದ್ಧವ್ ಠಾಕ್ರೆ ಮಗ, ಶಿವಸೇನೆ ನಾಯಕ ಆದಿತ್ಯ ಠಾಕ್ರೆ, ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಆಗ್ರಹಿಸಿದ್ದಾರೆ.
ಪುಣೆಯಲ್ಲಿ ಮಾತನಾಡಿರುವ ಆದಿತ್ಯ ಠಾಕ್ರೆ,...
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಹೆಚ್ಚಿನ ಬಂಡವಾಳ ವಿನಿಯೋಗ ಮತ್ತು ಮಧ್ಯಮ ಆದಾಯದ ಬೆಳವಣಿಗೆ ನಡುವೆಯೂ ದೇಶದ ಹಲವು ರಾಜ್ಯಗಳು ಸಾಲದ ಸುಳಿಯಲ್ಲಿ ಸಿಕ್ಕಿ ವಿಲವಿಲ ಒದ್ದಾಡುತ್ತಿವೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಪ್ರಕಾರ 2024ರ ಮಾರ್ಚ್ವರೆಗೆ ಭಾರತದ ಎಲ್ಲಾ ರಾಜ್ಯ ಸರ್ಕಾರಗಳ ಒಟ್ಟು ಸಾಲ ಬರೋಬ್ಬರಿ 75 ಲಕ್ಷ ಕೋಟಿಯಷ್ಟಿದೆ. 2025ರ...
ಉಡುಪಿ: ರೀಲ್ಸ್ ಹುಚ್ಚಿಗೆ ಬಿದ್ದಿದ್ದ ಪತ್ನಿಯನ್ನು ಪತಿಯೇ ಕತ್ತಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಭೀಕರ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ನಡೆದಿದೆ.
https://youtu.be/b4qCv-Z_R6Q?si=xlHc2aeeDT_uZZ9U
ಮೃತ ಮಹಿಳೆಯನ್ನು 28 ವರ್ಷದ ಜಯಶ್ರೀ ಎಂದು ಗುರುತಿಸಲಾಗಿದೆ. ಆರೋಪಿ ಕಿರಣ್ ಉಪಾಧ್ಯನನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಮೃತ ಜಯಶ್ರೀ ಹಾಗೂ ಕಿರಣ್ ದಂಪತಿ...
ಬೆಂಗಳೂರು: ಜಿಂದಾಲ್ ಉಕ್ಕು ಕಂಪನಿಗೆ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 3,677 ಎಕರೆ ಜಮೀನನ್ನು ಹಿಂದಿನ ಬಿಜೆಪಿ ಸರ್ಕಾರ ಮಾರಾಟ ಮಾಡಲು ಮುಂದಾಗಿದ್ದಾಗ ವಿರೋಧಿಸಿದ್ದ ಕಾಂಗ್ರೆಸ್ ಇದೀಗ ಅದೇ ಜಿಂದಾಲ್ ಕಂಪನಿಗೆ ಜಮೀನು ಮಾರಾಟ ಮಾಡಲು ನಿರ್ಧರಿಸಿದೆ.
2021ರಲ್ಲಿ ಬಿ.ಎಸ್.ಯಡಿಯೂರಪ್ನವರು ಮುಖ್ಯಮಂತ್ರಿಯಾಗಿದ್ದಾ ಜಿಂದಾಲ್ ಕಂಪನಿಗೆ ಶುದ್ಧಕ್ರಯ ಪತ್ರ ಮಾಡಿ ಕೊಡುವ ತೀರ್ಮಾನವನ್ನು ಮಾಡಿತ್ತು. ಆಗ ಸರ್ಕಾರದ ನಿರ್ಧಾರವನ್ನು...
ತನ್ನಿಂದ ದೂರವಾದ ಪತಿಯಿಂದ ಪ್ರತಿ ತಿಂಗಳು 6 ಲಕ್ಷ ರೂಪಾಯಿ ಜೀವನಾಂಶ ಕೋರಿದ ಪತ್ನಿಯ ನಡೆಗೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಷ್ಟು ಹಣ ಬೇಕಾದ್ರೆ ತಾನೇ ದುಡಿಯುವುದು ಉತ್ತಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿದ್ದ ಪತ್ನಿಯ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನ್ನೆಘಂಟಿ ಅವರಿದ್ದ ನ್ಯಾಯಪೀಠ, ಅರ್ಜಿದಾರರ ಪರ...
Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆ, ಕೊಯ್ನಾ ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಮಾಡಲಾಗಿದೆ. ನಿರಂತರ ಮಳೆಯಿಂದ ಕೃಷ್ಣಾ ನದಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸಧ್ಯ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೇಕ್ ಹೆಚ್ಚು ನೀರು ಹರಿದು ಬರುತ್ತಿದೆ.
https://youtu.be/2W664ytuxsU
ಕೊಯ್ನಾ ಜಲಾಶಯದಿಂದ ಅಧಿಕೃತವಾಗಿ ಇಂದು ಬೆಳಿಗ್ಗೆ 9 ಗಂಟೆ...
Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...