Tuesday, October 14, 2025

karnataka

ರಾಜ್ಯದಲ್ಲಿ ಸ್ಕೂಲ್‌ ಟೈಮಿಂಗ್ಸ್‌ ಚೇಂಚ್

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ರಾಜ್ಯ ಸರ್ಕಾರ ನೀಡಿದ್ದ ಡೆಡ್‌ಲೈನ್‌ ಮುಗಿದಿದೆ. ಆದ್ರೆ, ನಿಗದಿತ ಸಮಯಕ್ಕೆ ಮುಗಿಯದ ಹಿನ್ನೆಲೆ ಗಣತಿಯ ಅವಧಿ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 22ರಿಂದ ಜಾತಿ ಸಮೀಕ್ಷೆ ಆರಂಭಗೊಂಡಿದ್ದು, ಅಕ್ಟೋಬರ್ 7ಕ್ಕೆ ಮುಗಿಸುವಂತೆ ಸರ್ಕಾರ ಹೇಳಿತ್ತು. ಸಮೀಕ್ಷೆ ಇನ್ನು ಬಾಕಿ ಉಳಿದಿರುವ ಹಿನ್ನೆಲೆ ಬೆಂಗಳೂರು ಹೊರತುಪಡಿಸಿ, ರಾಜ್ಯದಲ್ಲಿ ಅಕ್ಟೋಬರ್‌ 12ರವರೆಗೆ...

8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ, ಮಳೆ ಪ್ರಮಾಣ ತಗ್ಗಲಿದೆಯಂತೆ. ಆದ್ರೆ, ಅಕ್ಟೋಬರ್‌ 2ರಿಂದ ಮತ್ತೆ ಜಲಗಂಡಾಂತರ ಕಾದಿದೆ. 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗ್ತಿರೋದ್ರಿಂದ, ಭೀಮಾ ನದಿ...

ಬುರುಡೆ ಮ್ಯಾನ್ ಷಡ್ಯಂತ್ರ ಬಹಿರಂಗ!

ಧರ್ಮಸ್ಥಳ ನಿಗೂಢ ಸಾವಿನ ಪ್ರಕರಣ ಅಗೆದಷ್ಟು ಮತ್ತೆ, ಮತ್ತೆ ಮೇಲೇಳುತ್ತಿದೆ. ಈಗಾಗಲೇ ಮಾಸ್ಕ್‌ಮ್ಯಾನ್ ಚಿನ್ನಯ್ಯ ಸುಳ್ಳು ಹೇಳ್ತಿದ್ದಾನೆ ಅನ್ನೋದು ಎಸ್‌ಐಟಿ ಅಧಿಕಾರಿಗಳಿಗೆ ಅರ್ಥವಾಗಿದೆ. ಚಿನ್ನಯ್ಯನ ಹಿಂದೆ ಷಡ್ಯಂತ್ರ ಇದ್ದು, ಯಾವ ಕಾರಣಕ್ಕೆ ಸುಳ್ಳು ಹೇಳಿದ ಅನ್ನೋದನ್ನ ಪತ್ತೆ ಮಾಡಬೇಕಿದೆ. ಈ ಮಾಹಿತಿಯನ್ನ ರಾಜ್ಯ ಸರ್ಕಾರದ ಅಭಿಯೋಜಕರು, ಹೈಕೋರ್ಟ್‌ಗೆ ತಿಳಿಸಿದ್ದಾರೆ. ಧರ್ಮಸ್ಥಳದಲ್ಲಿ ತಾವು ತೋರಿಸುವ ಸ್ಥಳಗಳಲ್ಲಿ ಉತ್ಖನನ...

ರಾಹುಲ್‌ ಗಾಂಧಿ ‘ಹೈಡ್ರೋಜನ್ ಬಾಂಬ್’ಗೆ ಆಯೋಗ ಟಾಂಗ್!

ಕರ್ನಾಟಕದ ಆಳಂದ ಸೇರಿ ದೇಶದ ಹಲವೆಡೆ ಮತಗಳ್ಳತನವಾಗಿದೆ ಅಂತಾ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯ ಸುದ್ದಿಗೋಷ್ಠಿಯಲ್ಲಿ, ಆಳಂದ ಶಾಸಕ ಬಿ.ಆರ್‌. ಪಾಟೀಲ್‌ ಎದುರೇ ಆರೋಪಿಸಿದ್ದಾರೆ. ಇದರ ಜೊತೆಗೆ ಮತಗಳ್ಳತನದಲ್ಲಿ ಭಾಗಿಯಾಗಿರುವವರನ್ನು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ರು. ರಾಹುಲ್‌ ಗಾಂಧಿ ಆರೋಪವನ್ನ ಕೇಂದ್ರ ಚುನಾವಣಾ ಆಯೋಗ ಸ್ಪಷ್ಟವಾಗಿ...

ಬಿಜೆಪಿ ರಾಜಕೀಯ ಚಿಂತನ ಶಿಬಿರ ಆರಂಭ

ಈ ಕಾರ್ಯಾಗಾರದಲ್ಲಿ ಕೇಂದ್ರ ಸಚಿವರು ಧರ್ಮೇಂದ್ರ ಪ್ರದಾನ್, ಪ್ರಹ್ಲಾದ್ ಜೋಶಿ ಮತ್ತು ರಾಷ್ಟ್ರೀಯ ನಾಯಕ ಬಿಎಲ್ ಸಂತೋಷ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾತನಾಡಲಿದ್ದಾರೆ. ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರು ಮತ್ತು ವಿವಿಧ ಜಿಲ್ಲೆಗಳ ಪ್ರಮುಖ ಮುಖಂಡರೂ ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಎನ್....

ಬಿಹಾರದ ಕುಮಾರಸ್ವಾಮಿ ಚಿರಾಗ್‌ ಪಾಸ್ವಾನ್‌ಗೆ ಚಾನ್ಸ್‌!

ಬಿಹಾರ ಚುನಾವಣೆ ಘೋಷಣೆಯಾಗುವ ಮುನ್ನವೇ, ಬಿಜೆಪಿ ಪಾಲಿಗೆ ಮಿತ್ರಪಕ್ಷಗಳೇ ಬಿಸಿತುಪ್ಪವಾಗುತ್ತಿವೆ. ಸದ್ಯದ ಬೆಳವಣಿಗೆಗಳನ್ನ ನೋಡಿದ್ರೆ 2018ರಲ್ಲಿ ಕರ್ನಾಟಕದಲ್ಲಿ ನಡೆದಿದ್ದ ಸನ್ನಿವೇಶವೇ, ಬಿಹಾರದಲ್ಲಿ ಮರುಕಳಿಸುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌. ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಬಿಹಾರ ಚುನಾವಣೆ ಕುರಿತ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ಬಿಹಾರ ಸಿಎಂ...

ಪಂಚಮಸಾಲಿ ಹೈವೋಲ್ಟೇಜ್‌ ಮೀಟಿಂಗ್

ರಾಜ್ಯದಲ್ಲಿ ಪಂಚಮಸಾಲಿ-ವೀರಶೈವ ಲಿಂಗಾಯತ ಲಡಾಯಿ ಶುರುವಾಗಿದೆ. ಮರು ಜಾತಿ ಜನಗಣತಿಗೆ ಆದೇಶ ಬೆನ್ನಲ್ಲೇ, ಜಾತಿಯ ಕಾಲಂನಲ್ಲಿ ಏನೆಂದು ನಮೂದಿಸಬೇಕೆಂಬ ಚರ್ಚೆ ಜೋರಾಗಿದೆ. ಹೀಗಾಗಿ ಇಂದು ಮಹತ್ವದ ಸಭೆ ಕರೆಯಲಾಗಿದೆ. ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಭೆಯನ್ನು, ಪಂಚಮಸಾಲಿ ಸಮಾಜ ಆಯೋಜಿಸಿದೆ. 3 ಪೀಠಗಳ ಜಗದ್ಗುರುಗಳು, 80ಕ್ಕೂ ಹೆಚ್ಚು ವಿರಕ್ತ ಮಠಾಧೀಶರು ಭಾಗವಹಿಸಲಿದ್ದಾರೆ. ಇದೇ ಸಭೆಯಲ್ಲಿ ಅಂತಿಮ...

ಪ್ರತಾಪ್ ಸಿಂಹಗೆ ದೊಡ್ಡ ಹಿನ್ನಡೆ

ಬಾನು ಮುಷ್ತಾಕ್, ದಸರಾ ಉದ್ಘಾಟನೆಯ ವಿವಾದಕ್ಕೆ ಹೈಕೋರ್ಟ್ ಹೊಸ ಟ್ವಿಸ್ಟ್ ಕೊಟ್ಟಿದೆ. ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದವರಿಗೆ ಹಿನ್ನಡೆಯಾಗಿದೆ. ಹೈಕೋರ್ಟ್, ಮಾಜಿ ಸಂಸದ ಪ್ರತಾಪ್ ಸಿಂಹ ಪರ ವಕೀಲರಿಗೆ ಖಡಕ್ ಪ್ರಶ್ನೆಗಳನ್ನು ಕೇಳಲಾಗಿದೆ. ಬಾನು ಮುಷ್ತಾಕ್ ಅವರ ಆಯ್ಕೆ ಪ್ರಶ್ನಿಸಿ, ಪ್ರತಾಪ್ ಸಿಂಹ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ...

ಕರ್ನಾಟಕದ ಎಂಟೆಕ್‌ ಪದವೀಧರನಿಗೆ ನೇಪಾಳ ಸಾರಥ್ಯ?

ನೇಪಾಳ ಪ್ರಧಾನಿ ರೇಸ್‌ನಲ್ಲಿ, ಕರ್ನಾಟಕದ ಎಂಟೆಕ್‌ ಪದವೀಧರರೊಬ್ಬರ ಹೆಸರು ಬಲವಾಗಿ ಕೇಳಿಬರ್ತಿದೆ. ಓಲಿ ಸ್ಥಾನಕ್ಕೆ ರ‍್ಯಾಪರ್ ಬಲೇನ್ ಶಾ ಆಯ್ಕೆ ಸಾಧ್ಯತೆ ಹೆಚ್ಚಾಗಿದೆ. ಕಠ್ಮಂಡುವಿನ ಮೇಯರ್ ಮತ್ತು ಮಾಜಿ ರ‍್ಯಾಪರ್ ಬಾಲೆನ್ ಶಾ, ನೇಪಾಳದ ಜನರಲ್ ಝಡ್, ವಿಶ್ವಾಸಾರ್ಹ ನಾಯಕರಾಗಿ ಹೊರಹೊಮ್ಮಿದ್ದಾರೆ. ಭ್ರಷ್ಟಾಚಾರ ಮತ್ತು ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ಧದ ಆಂದೋಲನವನ್ನು ಬೆಂಬಲಿಸಿದ್ದಕ್ಕಾಗಿ ಮೆಚ್ಚುಗೆ ಗಳಿಸಿದ್ದಾರೆ. ನೇಪಾಳದಲ್ಲಿ...

ಕಾಫಿನಾಡು ಚಿಕ್ಕಮಗಳೂರಲ್ಲಿ ಚಿನ್ನದ ನಿಕ್ಷೇಪ!

ಕಾಫಿ ನಾಡು ಚಿಕ್ಕಮಗಳೂರಲ್ಲಿ ಚಿನ್ನದ ನಿಕ್ಷೇಪ ಇದೆಯಂತೆ. ಸಾವಿರಾರು ಎಕರೆ ಪ್ರದೇಶದಲ್ಲಿ, ಚಿನ್ನದ ನಿಕ್ಷೇಪ ಪತ್ತೆಯಾಗಿದೆ. ಹೀಗಾಗಿ ಹೆಚ್ಚಿನ ಶೋಧಕ್ಕೆ ಅನುಮತಿ ನೀಡುವಂತೆ, ಬೆಂಗಳೂರಿನ ಕಂಪನಿಯೊಂದು ಪರಿಸರ ಇಲಾಖೆಗೆ ಮನವಿ ಮಾಡಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವ್ಯಾಪ್ತಿಯಲ್ಲಿ, ಬರೋಬ್ಬರಿ 10 ಸಾವಿರ ಎಕರೆ ಪ್ರದೇಶದಲ್ಲಿ ಚಿನ್ನದ ನಿಕ್ಷೇಪ ಇರುವುದು ಖಚಿತವಾಗಿದೆ. ಪಶ್ಚಿಮ ಘಟ್ಟಗಳ ಸಾಲು, ದಟ್ಟ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img