Wednesday, June 17, 2026

Karnataka agriclute department

ಯಾವುದೇ ಸಂಭಾವನೆ ಪಡೆಯದೆ ಕೃಷಿ ಇಲಾಖೆಯ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್…

ರಾಜ್ಯ ಕೃಷಿ‌ ಇಲಾಖೆಯ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೇಮಕ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತು ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ‘ಕೃಷಿ ಇಲಾಖೆಯು ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಪೂರ್ತಿ ತುಂಬಲು ಕನ್ನಡ ಚಲನಚಿತ್ರರಂಗದ ಖ್ಯಾತ ನಟರಾದ ಶ್ರೀ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಿಸಬಹುದಾಗಿದೆಯೆಂದು ಹಾಗೂ ಸದರಿ...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img