Saturday, July 27, 2024

Karnataka agriclute department

ಯಾವುದೇ ಸಂಭಾವನೆ ಪಡೆಯದೆ ಕೃಷಿ ಇಲಾಖೆಯ ರಾಯಭಾರಿಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್…

ರಾಜ್ಯ ಕೃಷಿ‌ ಇಲಾಖೆಯ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೇಮಕ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತು ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ‘ಕೃಷಿ ಇಲಾಖೆಯು ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಪೂರ್ತಿ ತುಂಬಲು ಕನ್ನಡ ಚಲನಚಿತ್ರರಂಗದ ಖ್ಯಾತ ನಟರಾದ ಶ್ರೀ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಿಸಬಹುದಾಗಿದೆಯೆಂದು ಹಾಗೂ ಸದರಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img