Monday, June 8, 2026

Karnataka Alliance Government

ಮೋದಿ ಪ್ರಮಾಣವಚನಕ್ಕೆ ಕುಮಾರಣ್ಣ- ಜೆಡಿಎಸ್ ಮರ್ಮವೇನು..?

ನೋಡ್ರಿ ಮೋದಿ ಮತ್ತೆ ಪ್ರಧಾನಿಯಾದ್ರೆ ನಾನು ರಾಜಕೀಯ ನಿವೃತ್ತಿ ಪಡೀತೀನಿ ಅಂತ ಫಲಿತಾಂಶಕ್ಕೂ ಮೊದಲು ಹೆಚ್.ಡಿ ರೇವಣ್ಣ ಅಬ್ಬರಿಸಿದ್ರು. ಆದ್ರೆ, ಫಲಿತಾಂಶ ಬಂದ್ಮೇಲೆ ರೇವಣ್ಣ ಮಾಧ್ಯಮದವರ ಹತ್ತಿರನೂ ಸುಳೀತಿಲ್ಲ. ಯಾವಾಗ ಸ್ವಾಮಿ ರಾಜಕೀಯ ನಿವೃತ್ತಿ ತಗೋತೀರಾ ಅಂತ ಕೇಳೋದಕ್ಕೂ ಸಿಗ್ತಿಲ್ಲ. ಇತ್ತ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ದೋಸ್ತಿ ಪಕ್ಷ 22 ಸೀಟ್ ಗೆಲ್ಲುತ್ತೆ....

ಮೈತ್ರಿ ಕಾಪಾಡಿಕೊಳ್ಳಲು ಸಿಎಂ ಸರ್ಕಸ್

ಬೆಂಗಳೂರು: ಒಂದೆಡೆ ಕಾಂಗ್ರೆಸ್- ಜೆಡಿಎಸ್ ನಾಯಕರ ಹೇಳಿಕೆ ಮೈತ್ರಿ ಸರ್ಕಾರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದೋಸ್ತಿ ಸರ್ಕಾರದಲ್ಲಿ ಆರೋಪ ಪತ್ಯಾರೋಪಗಳ ಸುರಿಮಳೆಯಾಗ್ತಿದೆ. ಮತ್ತೊಂದೆಡೆ ಸಿಎಂ ಕುಮಾರಸ್ವಾಮಿ ಈ ಎಲ್ಲಾ ವಿವಾದಗಳಿಗೆ ಫುಲ್ ಸ್ಟಾಪ್ ಹಾಕಲು ಸರ್ಕಸ್ ಮಾಡ್ತಿದ್ದಾರೆ. ಇದೀಗ ಮಧ್ಯಪ್ರವೇಶಿಸಿರೋ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಗೊಂದಲಗಳಿಗೆ ತೆರೆ ಎಳೆಯೋ ಪ್ರಯತ್ನ ಮಾಡಿದ್ದಾರೆ....

‘ಈಶ್ವರಪ್ಪ ಮೆದುಳು-ನಾಲಿಗೆ ಲಿಂಕ್ ತಪ್ಪಿದೆ’- ಸಿದ್ದರಾಮಯ್ಯ ಕಿಡಿ

ಹುಬ್ಬಳ್ಳಿ: ಈಶ್ವರಪ್ಪಗೆ ಬ್ರೈನ್ ಗೆ ನಾಲಿಗೆ ಲಿಂಕ್ ತಪ್ಪಿದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರ ಪತನವಾಗುತ್ತೆ ಅಂತ ಬಿಜೆಪಿಯವ್ರು ಒಂದು ವರ್ಷದಿಂದ ಹೇಳುತ್ತಿದ್ದಾರೆ. ಆದ್ರೆ ಜನ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದ್ರು. ಇನ್ನು ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಹುಚ್ಚಾ ಕಣ್ರೀ ಅನ್ನೋ ಹೇಳಿಕೆಗೆ  ಪ್ರತಿಕ್ರಿಯಿಸಿದ ಸಿದ್ದು, ಈಶ್ವರಪ್ಪ ಮೆದುಳು ನಾಲಿಗೆ ಲಿಂಕ್...
- Advertisement -spot_img

Latest News

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...
- Advertisement -spot_img