Wednesday, March 18, 2026

Karnataka Apex Bank

ರಾಜಣ್ಣ ಅಪೆಕ್ಸ್ ಕನಸು ಭಂಗ ಹೈಕಮಾಂಡ್ ವಾರ್ನಿಂಗ್!?

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ನೀಡುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರೋಧ ವ್ಯಕ್ತಪಡಿಸಿದ್ದೇ ಕೊನೇ ಕ್ಷಣದಲ್ಲಿ ಚುನಾವಣೆಯನ್ನು ಮುಂದೂಡಲು ಪ್ರಮುಖ ಕಾರಣ ಎನ್ನಲಾಗಿದೆ. ಮತಗಳ್ಳತನದ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ್ದ ಹೋರಾಟವನ್ನು ಟೀಕಿಸಿದ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಎನ್. ರಾಜಣ್ಣ, ಇದೀಗ ಅಪೆಕ್ಸ್ ಬ್ಯಾಂಕ್...

ಅಪೆಕ್ಸ್ ಬ್ಯಾಂಕ್ ಚುನಾವಣೆ ಮೂರನೇ ವ್ಯಕ್ತಿ?

  ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ ಎಸ್. ರವಿ ನಡುವೆ ತೀವ್ರ ಪೈಪೋಟಿ ಉಂಟಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆ ಕುರಿತಾಗಿ ಒಮ್ಮತ ಮೂಡಿಲ್ಲ. ಇದರ ಪರಿಣಾಮವಾಗಿ ಗುರುವಾರ ನಡೆಯಬೇಕಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಕೊನೇ ಕ್ಷಣದಲ್ಲಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಕೆ.ಎನ್....
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img