Saturday, September 19, 2026

Karnataka Apex Bank

ರಾಜಣ್ಣ ಅಪೆಕ್ಸ್ ಕನಸು ಭಂಗ ಹೈಕಮಾಂಡ್ ವಾರ್ನಿಂಗ್!?

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ನೀಡುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರೋಧ ವ್ಯಕ್ತಪಡಿಸಿದ್ದೇ ಕೊನೇ ಕ್ಷಣದಲ್ಲಿ ಚುನಾವಣೆಯನ್ನು ಮುಂದೂಡಲು ಪ್ರಮುಖ ಕಾರಣ ಎನ್ನಲಾಗಿದೆ. ಮತಗಳ್ಳತನದ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ್ದ ಹೋರಾಟವನ್ನು ಟೀಕಿಸಿದ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಎನ್. ರಾಜಣ್ಣ, ಇದೀಗ ಅಪೆಕ್ಸ್ ಬ್ಯಾಂಕ್...

ಅಪೆಕ್ಸ್ ಬ್ಯಾಂಕ್ ಚುನಾವಣೆ ಮೂರನೇ ವ್ಯಕ್ತಿ?

  ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಹಾಗೂ ವಿಧಾನಪರಿಷತ್ ಸದಸ್ಯ ಎಸ್. ರವಿ ನಡುವೆ ತೀವ್ರ ಪೈಪೋಟಿ ಉಂಟಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆ ಕುರಿತಾಗಿ ಒಮ್ಮತ ಮೂಡಿಲ್ಲ. ಇದರ ಪರಿಣಾಮವಾಗಿ ಗುರುವಾರ ನಡೆಯಬೇಕಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಕೊನೇ ಕ್ಷಣದಲ್ಲಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಕೆ.ಎನ್....
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img