Monday, October 13, 2025

karnataka assembly

ನಮಸ್ತೇ ಸದಾ ವತ್ಸಲೇ.. ಡಿಕೆ RSS ಗೀತೆ ಹೇಳಿದ್ಮೇಲೆ ಏನಾಯ್ತು?

ವಿಧಾನಸಭೆ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು RSS ಗೀತೆಯ ಸಾಲು ಹೇಳಿ ಅಚ್ಚರಿ ಮೂಡಿಸಿದ್ದಾರೆ. 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ RSS ಗೀತೆಯ ಮೊದಲ ಸಾಲುಗಳನ್ನು ಡಿಕೆ ಶಿವಕುಮಾರ್ ಅವರು ಉಚ್ಛರಿಸಿದಾಗ ಸದನ ಕೆಲ ಕ್ಷಣಗಳ ಕಾಲ ನಿಶಬ್ದವಾಯಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗದ್ದಲ...

BREAKING NEWS : ಸದನದಲ್ಲೂ ರಾಜಣ್ಣ ರಾಜೀನಾಮೆ ಕಿಚ್ಚು ಧಗಧಗ

ರಾಜ್ಯ ರಾಜಕೀಯದಲ್ಲಿ ಕೆ.ಎನ್‌. ರಾಜಣ್ಣ ರಾಜೀನಾಮೆ ವಿಚಾರ ಕಿಚ್ಚು ಹೊತ್ತಿಸಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ರಾಜಣ್ಣ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಿಎಂ ಭೇಟಿ ಬಳಿಕ ಸಚಿವ ಕೆ.ಎನ್ ರಾಜಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ. ರಾಜೀನಾಮೆ ಸುದ್ದಿಯ ಬಳಿಕ ಕೆ.ಎನ್ ರಾಜಣ್ಣ ಸದನಕ್ಕೆ ಹೋಗ್ತಿದ್ದಂತೆ, ವಿಪಕ್ಷಗಳ ಆರ್ಭಟ ಜೋರಾಗಿತ್ತು. ಸದನದಲ್ಲೂ ರಾಜಣ್ಣ ರಾಜೀನಾಮೆ...

ಗ್ರಾಮಸ್ಥರಿಂದ ದಾರಿಗೆ ಬೇಲಿ, ಊರಿಗೆ ಬರಬೇಡಿ ಎಂದು ಮನವಿ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ, ಧರ್ಮಪುರ ರಸ್ತೆಯಲ್ಲಿರುವ ದೇವರಕೊಟ್ಟ ಗ್ರಾಮಸ್ಥರೂ ಕೊರೊನಾ ಭೀತಿಯಿಂದ, ತಮ್ಮೂರಿಗೆ ಬರುವ ಎಲ್ಲಾ ರಸ್ತೆಯನ್ನು ಬಂದ್ ಮಾಡಿದ್ದಾರೆ. ಊರಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಮುಳ್ಳಿನ ಬೇಲಿ ಹಾಕಿರುವ ಗ್ರಾಮಸ್ಥರು, ನಮ್ಮ ಊರಿಗೆ ಬರಬೇಡಿ. ಕೊರೋನಾ ಹರಡಬೇಡಿ ಎಂಬುದಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಹೌದು.. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ, ದೇವರಕೊಟ್ಟ...

ಉತ್ತರದಲ್ಲಿ ಪ್ರವಾಹ: ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್..!

ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...

ಸದನದಲ್ಲಿ ದೋಸ್ತಿ ಶಾಸಕರ ಚರ್ಚೆ ಕುರಿತು ಈಶ್ವರಪ್ಪ ಅಪಹಾಸ್ಯ..!

ಬೆಂಗಳೂರು: ಕಳೆದ ವಾರದಿಂದ ವಿಶ್ವಾಸಮತ ಯಾಚನೆ ಮಾಡ್ತೀವಿ ಅಂತಿರುವ ಸಿಎಂ ಸದನದಲ್ಲಿ ಸದಸ್ಯರು ಚರ್ಚೆ ಮಾಡಬೇಕು ಅನ್ನೋ ನೆಪದಲ್ಲಿ ಈವರೆಗೂ ಮುಂದೂಡಿಕೆ ಮಾಡಿಕೊಂಡು ಬರ್ತಾನೇ ಇದ್ದಾರೆ. ಬೆಳಗ್ಗೆ ಆರಂಭವಾಗುವ ಸದನದಲ್ಲಿ ಆಡಳಿತ ಪಕ್ಷದ ಶಾಸಕರು ಮಾತನಾಡುವ ಸಾಮಾನ್ಯ ಮಾತುಗಳನ್ನು ಕುರಿತು ಟ್ಪೀಟ್ ಮಾಡೋ ಮೂಲಕ ಈಶ್ವರಪ್ಪ ಟೀಕಿಸಿದ್ದಾರೆ. ಇಂದು ವಿಶ್ವಾಸಮತ ಯಾಚನೆಯಾಗುವುದು ಖಚಿತ ಅನ್ನೋ...

‘ಗೋ ಬ್ಯಾಕ್ ಗವರ್ನರ್’- ಸದನದಲ್ಲಿ ರಾಜ್ಯಪಾಲರ ವಿರುದ್ಧ ಘೋಷಣೆ…!

ಬೆಂಗಳೂರು: ವಿಶ್ವಾಸ ಮತ ಯಾಚನೆ ಕುರಿತಾಗಿ ಆತುರ ಮಾಡುತ್ತಿರುವ ಬಿಜೆಪಿಯವರ ಬೆನ್ನಿಗೆ ರಾಜ್ಯಪಾಲರು ನಿಂತಿದ್ದಾರೆ ಅಂತ ಆರೋಪಿಸಿ ಸದನದಲ್ಲಿ ಕಾಂಗ್ರೆಸ್-ಜೆಡಿಎಸ್ ಸದಸ್ಯರು 'ಗೋ ಬ್ಯಾಕ್ ಗವರ್ನರ್' ಅಂತ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು. ವಿಧಾನಸಭೆಯಲ್ಲಿ ಇಂದು ವಿಶ್ವಾಸಮತ ಕುರಿತು ಚರ್ಚೆ ನಿನ್ನೆಗಿಂತಲೂ ಜೋರಾಗಿ ನಡೆದಿದೆ. ಇಂದು ಮಧ್ಯಾಹ್ನ1.30ರೊಳಗೆ ವಿಶ್ವಾಸಮತ ಯಾಚನೆ ಪೂರ್ಣಗೊಳಿಸಬೇಕೆಂಬ ರಾಜ್ಯಪಾಲರ ಸೂಚನೆ...

ರಾಜ್ಯಪಾಲರ ಬಾಣ.. ಕಂಗಾಲಾದ ಕುಮಾರಣ್ಣ..!

ಕರ್ನಾಟಕ ಟಿವಿ : ವಿಶ್ವಾಸ ಮತ ಸಾಬೀತು ಮಾಡ್ತೀನಿ ಅಂತ ಹೇಳಿ ಇಂದು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಾನಾ ತಂತ್ರ ರೂಪಿಸಿ ಮತಕ್ಕೆ ಹಾಕದ ಹೈಡ್ರಾಮಾ ಮಾಡ್ತಿದ್ರು. ಸೋಮವಾರದ ವರೆಗೆ ಕಾಲ ದೂಡಿ ಸರ್ಕಾರವನ್ನ ಸೇಫ್ ಮಾಡಿಕೊಳ್ಳಬೇಕು ಅಂತ ಮೊದಲೇ ತಂತ್ರ ರೂಪಿಸಿದಂತೆ ಜೆಡಿಎಸ್-ಕಾಂಗ್ರೆಸ್ ನಾಯಕರು ಸದನದಲ್ಲಿ ಗೇಮ್ ಶುರು ಮಾಡಿದ್ರು.. ಇಂದು ವಿಶ್ವಾಸಮತ ಸಾಬೀತು ಮಾಡದೆ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರೆ...

ವಿಶ್ವನಾಥ್ ಗೆ ಈಶ್ ವಿರೋಧ.. ಜೆಡಿಎಸ್ ಜೊತೆ ಮೈತ್ರಿಗೆ ಸರ್ಕಸ್..!

ಬೆಂಗಳೂರು : ಸಚಿವ ಸಾರಾ ಮಹೇಶ್ ಹಾಗೂ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಗೌಪ್ಯ ಮಾತುಕತೆಗೆ ಬಿಜೆಪಿ ಮುಖಂಡ  ಕೆ.ಎಸ್ ಈಶ್ವರಪ್ಪ ಮಧ್ಯಸ್ಥಿಕೆಯಾಗಿದ್ರು ಅನ್ನೋ ಮಾತು ಕೇಳಿ ಬಂದಿದೆ.. ಹೌದು ಕುರುಬ ಸಮುದಾಯಕ್ಕೆ ಸೇರಿರುವ ಈಶ್ವರಪ್ಪ ಸಿದ್ದರಾಮಯ್ಯ ಕಡು ವಿರೋಧಿ ಹಾಗೆಯೇ ಬಿಜೆಪಿಯಲ್ಲಿ ಇತರ ಕುರುಬ ಸಮುದಾಯದ ಯಾವೊಬ್ಬ ಮುಖಂಡ  ಬೆಳೆಯಬಾರದು, ಬರಬಾರದು ಅನ್ನೋದು...
- Advertisement -spot_img

Latest News

ಬಡತನದಲ್ಲಿದ್ದ ಹುಡುಗಿ ನಾಸಾ ಪ್ರವಾಸಕ್ಕೆ ಆಯ್ಕೆ!

ಬಡತನದ ನಡುವೆ ಬೆಳೆದ 12 ವರ್ಷದ ಹುಡುಗಿ ಅದಿತಿ ಪಾರ್ಥೆ ಈಗ ವಿಶ್ವದ ಅಗ್ರ ಬಾಹ್ಯಾಕಾಶ ಸಂಸ್ಥೆ ನಾಸಾಗೆ ಭೇಟಿ ನೀಡಲಿದ್ದಾರೆ. ಈಗ ಆಕೆಯ ಸಾಧನೆಗಾಗಿ...
- Advertisement -spot_img