Saturday, July 27, 2024

karnataka assembly by election

ಹೀರೆಕೆರೂರಲ್ಲಿ ಪಾಟೀಲ್ ಕನಸಿಗೆ ಬಣಕಾರ್ ಬಿಸಿ..!

ಕಾಂಗ್ರೆಸ್ ಜೆಡಿಎಸ್ ನ 17 ಶಾಸಕರು ರಾಜೀನಾಮೆ ಕೊಟ್ಟ ಪರಿಣಾಮ ಕುಮಾರಸ್ವಾಮಿ ಸಿಎಂ ಕುರ್ಚಿಕಳೆದುಕೊಂಡ್ರು.. ನಂತರ ಆ ಶಾಸಕರ ರಾಜೀನಾಮೆ ಅಂಗೀಕಾರವಾಗದೆ ಅನರ್ಹರಾದ್ರು. ಆ ಅನರ್ಹ ಶಾಸಕರ ಬಲಿದಾನ ಫಲವೇ ಬಿಎಸ್ ಯಡಿಯೂರಪ್ಪ ಸಿಎಂ ಆಗಿರೋದು.. ಬಿಜೆಪಿ ಪಾಲಿಗೆ 17 ಶಾಸಕರೂ ಇಂಪಾರ್ಟೆಂಟ್ ಅದರಲ್ಲಿ ಹೀರೆಕೆರೂರು ಕ್ಷೇತ್ರದ ಬಿ.ಸಿ ಪಾಟೀಲ್ ಕೂಡ ಒಬ್ರು.. ಅನರ್ಹಗೊಂಡ ಶಾಸಕರ ಗುಂಪಿನಲ್ಲಿ ಹೀರೆಕೆರೂರು ಕಾಂಗ್ರೆಸ್ ಶಾಸಕರಾಗಿದ್ದ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img