Sunday, August 16, 2026

Karnataka assembly discussion

ಸೈಬರ್ ಸುನಾಮಿಗೆ ಬೆಚ್ಚಿಬಿದ್ದ ಕರ್ನಾಟಕ!

ಇತ್ತೀಚೆಗೆ ಸೈಬರ್ ಅಪರಾಧಗಳು ಕರ್ನಾಟಕದಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿರುವುದರ ಕುರಿತು ವಿಧಾನಸಭೆಯ ಅಧಿವೇಶನದಲ್ಲಿ ಮಂಗಳವಾರ ತೀವ್ರ ಚರ್ಚೆ ನಡೆಯಿತು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸೈಬರ್ ಕ್ರೈಮ್‌ಗಳ ಇತ್ತೀಚಿನ ಅಂಕಿಅಂಶಗಳನ್ನು ಮಂಡಿಸಿ, ಸರ್ಕಾರ ಕೈಗೊಂಡಿರುವ ಕ್ರಮಗಳ ವಿವರ ನೀಡಿದರು. ಪ್ರತಿದಿನ ಸಾವಿರಾರು ಜನ ಸೈಬರ್ ವಂಚನೆಗೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ, ಬಿಜೆಪಿ ಶಾಸಕ ಸಿಮೆಂಟ್...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img