Sunday, February 9, 2025

karnataka assembly ece

ಚುನಾವಣಾ ಪ್ರಚಾರದ ವೇಳೆ ಕಾರ್ಯಕರ್ತರಿಗೆ ಬೆದರಿಕೆ ನೀಡುತಿದ್ದಾರೆ ಎಂದು ಆರೋಪ ಮಾಡುತ್ತಿರುವ ಜೆಡಿಎಸ್ ನ ಮುನೇಗೌಡರು

political news: ಕೆಲವೇ ದಿನಗಳಲ್ಲಿ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣಾ ಸಮೀಪಿಸುತಿದ್ದು ಬೆಂಗಳೂರಿನ ಯಲಹಂಕಾ ಕ್ಷೇತ್ರದಲ್ಲಿಯೂ ಸಹ ಚುನಾವಣಾ ಕಾರ್ಯ ರಂಗೇರುತ್ತಾಇದೆ.ಎಲ್ಲಾ ಪಕ್ಷದ ಅಭ್ಯರ್ಥಿಗಳು ಹಾಗೂ ಚುನಾವಣಾ ಟಿಕೆಟ್ ಆಕಾಂಕ್ಷಿಗಳು ಹಗಲಿರುಳೆನ್ನದೆ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಈಗಾಗಲೇ ಜನತಾದಳ ಪಕ್ಷದಿಂದ ಟಿಕೆಟ್ ಪಡೆದುಕೊಂಡಿರುವ ಯಲಹಂಕಾ ಕ್ಷೇತ್ರದ ಅಭ್ಯರ್ಥಿ ಮುನೇಗೌಡರು ಸಹ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಶುರುಮಾಡಿದ್ದಾರೆ. ಅದರೆ...
- Advertisement -spot_img

Latest News

ನಟಿ ರಕ್ಷಿತಾ ಸಹೋದರ ರಾಣಾ ಆರತಕ್ಷತೆ ಕಾರ್ಯಕ್ರಮಕ್ಕೆ ನಟ ದರ್ಶನ್ ಆಗಮನ

Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು. ರೇಣುಕಾಸ್ವಾಮಿ...
- Advertisement -spot_img