political news:
ಕೆಲವೇ ದಿನಗಳಲ್ಲಿ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣಾ ಸಮೀಪಿಸುತಿದ್ದು ಬೆಂಗಳೂರಿನ ಯಲಹಂಕಾ ಕ್ಷೇತ್ರದಲ್ಲಿಯೂ ಸಹ ಚುನಾವಣಾ ಕಾರ್ಯ ರಂಗೇರುತ್ತಾಇದೆ.ಎಲ್ಲಾ ಪಕ್ಷದ ಅಭ್ಯರ್ಥಿಗಳು ಹಾಗೂ ಚುನಾವಣಾ ಟಿಕೆಟ್ ಆಕಾಂಕ್ಷಿಗಳು ಹಗಲಿರುಳೆನ್ನದೆ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಈಗಾಗಲೇ ಜನತಾದಳ ಪಕ್ಷದಿಂದ ಟಿಕೆಟ್ ಪಡೆದುಕೊಂಡಿರುವ ಯಲಹಂಕಾ ಕ್ಷೇತ್ರದ ಅಭ್ಯರ್ಥಿ ಮುನೇಗೌಡರು ಸಹ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಶುರುಮಾಡಿದ್ದಾರೆ. ಅದರೆ...
Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.
ಭಾರತದ...