Sunday, June 14, 2026

karnataka Assembly election

ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದ ನಂತರ ಸರ್ಕಾರಿ ವಾಹನಗಳಿಗೆ ಗುಡ್ ಬೈ ಹೇಳಿದ ರಾಜಕಾರಣಿಗಳು

ರಾಜಕೀಯ ಸುದ್ದಿ: ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದೆ. ಜಾರಿಯಾದ ಬೆನ್ನಲ್ಲೆ ರಾಜಕೀಯ ನಾಯಕರು ನೀತಿ ಸಂಹಿತೆ ಜಾರಿಯಲ್ಲಿರುವಂತೆ ಸರ್ಕಾರಿ ವಾಹನಗಳನ್ನು ಬಳೆಸುವಂತಿಲ್ಲ.  ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ  ಚುನಾವಣಾ ಪ್ರಚಾರದಲ್ಲಿದ್ದರು ನೀತಿ ಸಂಹಿತೆ ಜಾರಿಯಾಗುತಿದ್ದಂತೆ ಸರ್ಕಾರಿ ವಾಹನವನ್ನು ಬಿಟ್ಟು ಖಾಸಗಿ ವಾಹನದಲ್ಲಿ ತೆರಳಿದ ಮಾಜಿ ಮುಖ್ಯಮಂತ್ರಿ ಬಿ ಎಸ್...

ಕಾಂಗ್ರೆಸ್ ಟಿಕೆಟ್ ಯಾರಿಗೆ..? ಡಿಕೆ ಶಿವ ಕುಮಾರ್ ಹೇಳಿದ್ದೇನು..?

ಉಡುಪಿ : ಮೇಲ್ಮನೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಇಂದು ಅಥವಾ ನಾಳೆ ಅಂತಿಮವಾಗಬೇಕಾಗಿದ್ದು, ನಾನು ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡುತ್ತಿದ್ದೇವೆ. ಎಂದು ಡಿಕೆ ಶಿವಕುಮಾರ್ ತಿಳಿಸಿದ್ರು. ಇಂದು ಬೆಳಗ್ಗೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರ ಸಭೆ ಮಾಡಿದ್ದೇನೆ. ಉಡುಪಿ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ಅಭಿನಂದಿಸುತ್ತೇನೆ. ಪ್ರಮೋದ್...

ಸೋಲಾರ್ ಹಗರಣ & ಡಿಕೆ ಶಿವಕುಮಾರ್ ಹಾಗೂ ಬಿಜೆಪಿ – ಕನಕಪುರ ಬಂಡೆ ಹೇಳಿದ್ದೇನು.?

ಉಡುಪಿ: ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್  ಎಂಬ ಕೀರ್ತಿ ಪಡೆದಿರುವ ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿ ನಾನು ಶೇ. 0.1ರಷ್ಟು ತಪ್ಪು ಮಾಡಿದ್ದರೂ ನಾನು ಅದರ ಹೊಣೆ ಹೊರಲು ಬದ್ಧನಾಗಿದ್ದೇನೆ. ಬಿಜೆಪಿ ಸರ್ಕಾರ ಯಾವ ತನಿಖೆಯನ್ನಾದರೂ ಮಾಡಲಿ, ಎಲ್ಲ ತನಿಖೆಗೂ ಸಿದ್ಧನಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಉಡುಪಿಯ ಉಪ್ಪುಂದದ ದುರ್ಗಾಪರಮೇಶ್ವರಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img