Monday, September 14, 2026

karnataka Assembly election

ಕರ್ನಾಟಕದಲ್ಲಿ ಅಹಿಂದ ಸಮಾಜದ ರಾಜಕೀಯ ಶಕ್ತಿಗಾಗಿ VIP ಪಕ್ಷ: 25-30 ಶಾಸಕರನ್ನು ಗೆಲ್ಲಿಸುವ ಗುರಿ ಎಂದ BK ಮೋಹನ್ ಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ VIP ಪಕ್ಷ ಆರಂಭವಾಗಿ 100 ದಿನಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ರಾಜ್ಯದ 4ರಿಂದ 5 ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪಕ್ಷದ ಸಂಘಟನೆ ಬಲಪಡಿಸಲಾಗಿದೆ ಎಂದು VIP ಪಕ್ಷದ ರಾಜ್ಯಾಧ್ಯಕ್ಷ BK ಮೋಹನ್ ಕುಮಾರ್ ತಿಳಿಸಿದ್ದಾರೆ. ಪಕ್ಷದ 100 ದಿನಗಳ ಪಯಣದ ಕುರಿತು ಮಾತನಾಡಿದ ಅವರು, ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಪಕ್ಷದ ಅಧ್ಯಕ್ಷರು ಹಾಗೂ...

ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದ ನಂತರ ಸರ್ಕಾರಿ ವಾಹನಗಳಿಗೆ ಗುಡ್ ಬೈ ಹೇಳಿದ ರಾಜಕಾರಣಿಗಳು

ರಾಜಕೀಯ ಸುದ್ದಿ: ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದೆ. ಜಾರಿಯಾದ ಬೆನ್ನಲ್ಲೆ ರಾಜಕೀಯ ನಾಯಕರು ನೀತಿ ಸಂಹಿತೆ ಜಾರಿಯಲ್ಲಿರುವಂತೆ ಸರ್ಕಾರಿ ವಾಹನಗಳನ್ನು ಬಳೆಸುವಂತಿಲ್ಲ.  ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ  ಚುನಾವಣಾ ಪ್ರಚಾರದಲ್ಲಿದ್ದರು ನೀತಿ ಸಂಹಿತೆ ಜಾರಿಯಾಗುತಿದ್ದಂತೆ ಸರ್ಕಾರಿ ವಾಹನವನ್ನು ಬಿಟ್ಟು ಖಾಸಗಿ ವಾಹನದಲ್ಲಿ ತೆರಳಿದ ಮಾಜಿ ಮುಖ್ಯಮಂತ್ರಿ ಬಿ ಎಸ್...

ಕಾಂಗ್ರೆಸ್ ಟಿಕೆಟ್ ಯಾರಿಗೆ..? ಡಿಕೆ ಶಿವ ಕುಮಾರ್ ಹೇಳಿದ್ದೇನು..?

ಉಡುಪಿ : ಮೇಲ್ಮನೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಇಂದು ಅಥವಾ ನಾಳೆ ಅಂತಿಮವಾಗಬೇಕಾಗಿದ್ದು, ನಾನು ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡುತ್ತಿದ್ದೇವೆ. ಎಂದು ಡಿಕೆ ಶಿವಕುಮಾರ್ ತಿಳಿಸಿದ್ರು. ಇಂದು ಬೆಳಗ್ಗೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರ ಸಭೆ ಮಾಡಿದ್ದೇನೆ. ಉಡುಪಿ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ಅಭಿನಂದಿಸುತ್ತೇನೆ. ಪ್ರಮೋದ್...

ಸೋಲಾರ್ ಹಗರಣ & ಡಿಕೆ ಶಿವಕುಮಾರ್ ಹಾಗೂ ಬಿಜೆಪಿ – ಕನಕಪುರ ಬಂಡೆ ಹೇಳಿದ್ದೇನು.?

ಉಡುಪಿ: ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್  ಎಂಬ ಕೀರ್ತಿ ಪಡೆದಿರುವ ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿ ನಾನು ಶೇ. 0.1ರಷ್ಟು ತಪ್ಪು ಮಾಡಿದ್ದರೂ ನಾನು ಅದರ ಹೊಣೆ ಹೊರಲು ಬದ್ಧನಾಗಿದ್ದೇನೆ. ಬಿಜೆಪಿ ಸರ್ಕಾರ ಯಾವ ತನಿಖೆಯನ್ನಾದರೂ ಮಾಡಲಿ, ಎಲ್ಲ ತನಿಖೆಗೂ ಸಿದ್ಧನಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಉಡುಪಿಯ ಉಪ್ಪುಂದದ ದುರ್ಗಾಪರಮೇಶ್ವರಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img