Wednesday, August 20, 2025

Karnataka assembly session

ಧನಕರ್, ಯತ್ನಾಳ್ ಬೇರೆ… ರಾಜಣ್ಣ ವಜಾ ಬೇರೆನಾ?

ಸಚಿವ ಸ್ಥಾನದಿಂದ ರಾಜಣ್ಣ ವಜಾ, ವಿಧಾನಸಭಾ ಅಧಿವೇಶನದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ವಿಪಕ್ಷಗಳು ರಾಜಣ್ಣ ತಲೆದಂಡವನ್ನೇ ಅಸ್ತ್ರ ಮಾಡಿಕೊಂಡಿದ್ರೆ, ಆಡಳಿತ ಪಕ್ಷ, ಯತ್ನಾಳ್‌ ಉಚ್ಚಾಟನೆಯ ವಿಚಾರದಲ್ಲಿ ತಿರುಗೇಟು ಕೊಟ್ಟಿದೆ. ಮೊದಲು, ರಾಜಣ್ಣ ತಲೆದಂಡ ವಿಚಾರವಾಗಿ ಸದನದಲ್ಲಿ, ಹೆಚ್‌.ಕೆ. ಪಾಟೀಲ್‌ ವಿವರಣೆ ನೀಡೋಕೆ ಮುಂದಾದ್ರು. ಮಾನ್ಯ ರಾಜಣ್ಣ ಅವರು ಸಚಿವ ಸಂಪುಟದಿಂದ ನಿರ್ಗಮನದ ಬಳಿಕ ಅಂತಾ ಹೇಳುತ್ತಿದ್ದಂತೆ, ವಿಪಕ್ಷಗಳು...

ಸದನದಲ್ಲಿ ಡಿಕೆಶಿ ಕೆಮ್ಮಿದ ವಿಶೇಷ ಪ್ರಸಂಗ!

ಕೆ.ಎನ್ ರಾಜಣ್ಣ ವಜಾಗೊಂಡ ಬಳಿಕ ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡ ದಿಢೀರ್ ನಿರ್ಧಾರ ಹಲವು ಸಚಿವರಿಗೆ ಶಾಕ್ ಕೊಟ್ಟಿದೆ. ರಾಜಣ್ಣ ಅವರ ರಾಜೀನಾಮೆ ಪ್ರಹಸನದ ಮಧ್ಯೆ ಬಿಜೆಪಿ ನಾಯಕರು ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಸಖತ್ ಟಾಂಗ್ ಕೊಟ್ಟಿದ್ದಾರೆ. ಸದನದಲ್ಲಿ ಡಿಕೆಶಿ ಕೆಮ್ಮಿದ್ದಕ್ಕೆ ವಿಶೇಷವಾದ ಅರ್ಥ ಕಲ್ಪಿಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಇವತ್ತು...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img