Wednesday, February 4, 2026

Karnataka assembly session

Gruha Lakshmi Scheme: Where is Rs 5000 Crore? ಗೃಹಲಕ್ಷ್ಮಿ ಹಣ ಹೋಗಿದ್ದೆಲ್ಲಿ? ತಪ್ಪು ಲೆಕ್ಕ ಕೊಟ್ರಾ ಹೆಬ್ಬಾಳ್ಕರ್!

ಸಿದ್ದರಾಮಯ್ಯ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ ಮನೆ ಯಜಮಾನಿಗೆ ಪ್ರತಿ ತಿಂಗಳ 2000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆ ಒಂದಾಗಿದೆ. ಆದ್ರೆ, ಕೆಲ ತಿಂಗಳುಗಳಿಂದ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ. ಈ ಸಂಬಂಧ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಅಧಿವೇಶನದಲ್ಲಿ ಗಮನಸೆಳೆದಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ...

ಬಿಜೆಪಿ–ಜೆಡಿಎಸ್ ರಹಸ್ಯ ತಂತ್ರ: ಅಧಿವೇಶನದ ‘ಸೀಕ್ರೆಟ್’ ಹೈಲೈಟ್ಸ್!

ಕುಂದಾ ನಗರಿ ಬೆಳಗಾವಿಯಲ್ಲಿ ಇಂದು ಆರಂಭವಾಗುತ್ತಿರುವ ಚಳಿಗಾಲದ ಅಧಿವೇಶನ ರಾಜಕೀಯವಾಗಿ ತೀವ್ರ ಕಾದಾಟಕ್ಕೆ ವೇದಿಯಾಗಲಿದೆಯೆಂಬ ಸೂಚನೆಗಳು ಸ್ಪಷ್ಟವಾಗಿವೆ. ಹತ್ತು ದಿನಗಳ ಕಾಲ ನಡೆಯಲಿರುವ ಈ ಸಭೆಯಲ್ಲಿ ಹಲವು ಪ್ರಮುಖ ವಿಧೇಯಕಗಳ ಮಂಡನೆ ಜೊತೆಗೆ, ಸರ್ಕಾರ ಮತ್ತು ವಿಪಕ್ಷಗಳ ನಡುವೆ ಗಟ್ಟಿಯಾದ ಮುಖಾಮುಖಿ ಎದುರಾಗುವ ಸಾಧ್ಯತೆವಿದೆ. ಬೆಳಗಾವಿಯ ಚಳಿಯ ನಡುವೆ ಸದನದ ರಾಜಕೀಯ ತಾಪಮಾನ ಗರಿಷ್ಠ...

CM-DCM ರಾಜಕೀಯ ಗೊಂದಲಕ್ಕೆ ತೆರೆ ಎಳೆದ್ರಾ ‘ಪರಂ’?

ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಏನು ಚರ್ಚೆ ಆಯಿತು ಎಂಬುದು ನನಗೆ ತಿಳಿದಿಲ್ಲ. ಆದರೆ ಈಗ ಎಲ್ಲವೂ ತಿಳಿಯಾಗಿದೆ ಎಂದು ನಾವು ಅಂದುಕೊಂಡಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲವೇ ಇಲ್ಲ. ಅನಾವಶ್ಯಕವಾಗಿ ಕೆಲವು ಗೊಂದಲಗಳ...

20 ದಿನಗಳ ಕಾಲ ನಡೆಯಲಿದ್ಯಾ ಬೆಳಗಾವಿ ಚಳಿಗಾಲ ಅಧಿವೇಶನ?

ಬೆಳಗಾವಿ ಅಧಿವೇಶನವನ್ನು ಕೇವಲ 8 ದಿನಗಳ ಕಾಲ ನಡೆಸುವ ಬದಲು ಕನಿಷ್ಠ 20 ದಿನಗಳ ಕಾಲ ನಡೆಸಬೇಕೆಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಉತ್ತರ ಕರ್ನಾಟಕದ ಗಂಭೀರ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಗೆ ಅವಕಾಶ ಇರಬೇಕು ಎಂದು ಹೇಳಿದ್ದಾರೆ. ಬಿಜೆಪಿ–ಜೆಡಿಎಸ್‌ ಸಮನ್ವಯ ಸಮಿತಿ ಸಭೆ ಬಳಿಕ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ...

ಧನಕರ್, ಯತ್ನಾಳ್ ಬೇರೆ… ರಾಜಣ್ಣ ವಜಾ ಬೇರೆನಾ?

ಸಚಿವ ಸ್ಥಾನದಿಂದ ರಾಜಣ್ಣ ವಜಾ, ವಿಧಾನಸಭಾ ಅಧಿವೇಶನದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ವಿಪಕ್ಷಗಳು ರಾಜಣ್ಣ ತಲೆದಂಡವನ್ನೇ ಅಸ್ತ್ರ ಮಾಡಿಕೊಂಡಿದ್ರೆ, ಆಡಳಿತ ಪಕ್ಷ, ಯತ್ನಾಳ್‌ ಉಚ್ಚಾಟನೆಯ ವಿಚಾರದಲ್ಲಿ ತಿರುಗೇಟು ಕೊಟ್ಟಿದೆ. ಮೊದಲು, ರಾಜಣ್ಣ ತಲೆದಂಡ ವಿಚಾರವಾಗಿ ಸದನದಲ್ಲಿ, ಹೆಚ್‌.ಕೆ. ಪಾಟೀಲ್‌ ವಿವರಣೆ ನೀಡೋಕೆ ಮುಂದಾದ್ರು. ಮಾನ್ಯ ರಾಜಣ್ಣ ಅವರು ಸಚಿವ ಸಂಪುಟದಿಂದ ನಿರ್ಗಮನದ ಬಳಿಕ ಅಂತಾ ಹೇಳುತ್ತಿದ್ದಂತೆ, ವಿಪಕ್ಷಗಳು...

ಸದನದಲ್ಲಿ ಡಿಕೆಶಿ ಕೆಮ್ಮಿದ ವಿಶೇಷ ಪ್ರಸಂಗ!

ಕೆ.ಎನ್ ರಾಜಣ್ಣ ವಜಾಗೊಂಡ ಬಳಿಕ ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡ ದಿಢೀರ್ ನಿರ್ಧಾರ ಹಲವು ಸಚಿವರಿಗೆ ಶಾಕ್ ಕೊಟ್ಟಿದೆ. ರಾಜಣ್ಣ ಅವರ ರಾಜೀನಾಮೆ ಪ್ರಹಸನದ ಮಧ್ಯೆ ಬಿಜೆಪಿ ನಾಯಕರು ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಸಖತ್ ಟಾಂಗ್ ಕೊಟ್ಟಿದ್ದಾರೆ. ಸದನದಲ್ಲಿ ಡಿಕೆಶಿ ಕೆಮ್ಮಿದ್ದಕ್ಕೆ ವಿಶೇಷವಾದ ಅರ್ಥ ಕಲ್ಪಿಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಇವತ್ತು...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img