Wednesday, March 18, 2026

Karnataka Assembly Speaker

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಈ ಗೌರವವನ್ನು ನೀಡಲಾಯಿತು. ಗೌರವ ಪದವಿ ಸ್ವೀಕರಿಸಿದ ನಂತರ ಮಾತನಾಡಿದ ಯು.ಟಿ. ಖಾದರ್ ಅವರು, ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವಾನ್ವಿತ ಡಾಕ್ಟರೇಟ್ ಪದವಿ ಸ್ವೀಕರಿಸಿರುವುದು...

BREAKING NEWS : ಸದನದಲ್ಲೂ ರಾಜಣ್ಣ ರಾಜೀನಾಮೆ ಕಿಚ್ಚು ಧಗಧಗ

ರಾಜ್ಯ ರಾಜಕೀಯದಲ್ಲಿ ಕೆ.ಎನ್‌. ರಾಜಣ್ಣ ರಾಜೀನಾಮೆ ವಿಚಾರ ಕಿಚ್ಚು ಹೊತ್ತಿಸಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ರಾಜಣ್ಣ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಿಎಂ ಭೇಟಿ ಬಳಿಕ ಸಚಿವ ಕೆ.ಎನ್ ರಾಜಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ. ರಾಜೀನಾಮೆ ಸುದ್ದಿಯ ಬಳಿಕ ಕೆ.ಎನ್ ರಾಜಣ್ಣ ಸದನಕ್ಕೆ ಹೋಗ್ತಿದ್ದಂತೆ, ವಿಪಕ್ಷಗಳ ಆರ್ಭಟ ಜೋರಾಗಿತ್ತು. ಸದನದಲ್ಲೂ ರಾಜಣ್ಣ ರಾಜೀನಾಮೆ...

ಸಸ್ಪೆಂಡ್‌ ಆಗಿದ್ದ ಎಂಎಲ್‌ಎಗಳಿಗೆ ಮತ್ತೆ ಖಾದರ್‌ ಪವರ್‌ : ಬಿಜೆಪಿ ಶಾಸಕರ ವನವಾಸ ಅಂತ್ಯಗೊಳಿಸಿದ ಸ್ಪೀಕರ್‌..!

ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ್ದ ಕಾರಣಕ್ಕಾಗಿ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಆದರೆ ಎರಡು ತಿಂಗಳ ಬಳಿಕ ನಡೆದ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತನ್ನು ಸ್ಪೀಕರ್ ಯು.ಟಿ ಖಾದರ್ ಹಿಂಪಡೆದಿದ್ದಾರೆ. ರವಿವಾರ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಯು.ಟಿ ಖಾದರ್ ನೇತೃತ್ವದಲ್ಲಿ,...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img