Friday, April 3, 2026

karnataka assembly

ಸದನದಲ್ಲಿ ದೋಸ್ತಿ ಶಾಸಕರ ಚರ್ಚೆ ಕುರಿತು ಈಶ್ವರಪ್ಪ ಅಪಹಾಸ್ಯ..!

ಬೆಂಗಳೂರು: ಕಳೆದ ವಾರದಿಂದ ವಿಶ್ವಾಸಮತ ಯಾಚನೆ ಮಾಡ್ತೀವಿ ಅಂತಿರುವ ಸಿಎಂ ಸದನದಲ್ಲಿ ಸದಸ್ಯರು ಚರ್ಚೆ ಮಾಡಬೇಕು ಅನ್ನೋ ನೆಪದಲ್ಲಿ ಈವರೆಗೂ ಮುಂದೂಡಿಕೆ ಮಾಡಿಕೊಂಡು ಬರ್ತಾನೇ ಇದ್ದಾರೆ. ಬೆಳಗ್ಗೆ ಆರಂಭವಾಗುವ ಸದನದಲ್ಲಿ ಆಡಳಿತ ಪಕ್ಷದ ಶಾಸಕರು ಮಾತನಾಡುವ ಸಾಮಾನ್ಯ ಮಾತುಗಳನ್ನು ಕುರಿತು ಟ್ಪೀಟ್ ಮಾಡೋ ಮೂಲಕ ಈಶ್ವರಪ್ಪ ಟೀಕಿಸಿದ್ದಾರೆ. ಇಂದು ವಿಶ್ವಾಸಮತ ಯಾಚನೆಯಾಗುವುದು ಖಚಿತ ಅನ್ನೋ...

‘ಗೋ ಬ್ಯಾಕ್ ಗವರ್ನರ್’- ಸದನದಲ್ಲಿ ರಾಜ್ಯಪಾಲರ ವಿರುದ್ಧ ಘೋಷಣೆ…!

ಬೆಂಗಳೂರು: ವಿಶ್ವಾಸ ಮತ ಯಾಚನೆ ಕುರಿತಾಗಿ ಆತುರ ಮಾಡುತ್ತಿರುವ ಬಿಜೆಪಿಯವರ ಬೆನ್ನಿಗೆ ರಾಜ್ಯಪಾಲರು ನಿಂತಿದ್ದಾರೆ ಅಂತ ಆರೋಪಿಸಿ ಸದನದಲ್ಲಿ ಕಾಂಗ್ರೆಸ್-ಜೆಡಿಎಸ್ ಸದಸ್ಯರು 'ಗೋ ಬ್ಯಾಕ್ ಗವರ್ನರ್' ಅಂತ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು. ವಿಧಾನಸಭೆಯಲ್ಲಿ ಇಂದು ವಿಶ್ವಾಸಮತ ಕುರಿತು ಚರ್ಚೆ ನಿನ್ನೆಗಿಂತಲೂ ಜೋರಾಗಿ ನಡೆದಿದೆ. ಇಂದು ಮಧ್ಯಾಹ್ನ1.30ರೊಳಗೆ ವಿಶ್ವಾಸಮತ ಯಾಚನೆ ಪೂರ್ಣಗೊಳಿಸಬೇಕೆಂಬ ರಾಜ್ಯಪಾಲರ ಸೂಚನೆ...

ರಾಜ್ಯಪಾಲರ ಬಾಣ.. ಕಂಗಾಲಾದ ಕುಮಾರಣ್ಣ..!

ಕರ್ನಾಟಕ ಟಿವಿ : ವಿಶ್ವಾಸ ಮತ ಸಾಬೀತು ಮಾಡ್ತೀನಿ ಅಂತ ಹೇಳಿ ಇಂದು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಾನಾ ತಂತ್ರ ರೂಪಿಸಿ ಮತಕ್ಕೆ ಹಾಕದ ಹೈಡ್ರಾಮಾ ಮಾಡ್ತಿದ್ರು. ಸೋಮವಾರದ ವರೆಗೆ ಕಾಲ ದೂಡಿ ಸರ್ಕಾರವನ್ನ ಸೇಫ್ ಮಾಡಿಕೊಳ್ಳಬೇಕು ಅಂತ ಮೊದಲೇ ತಂತ್ರ ರೂಪಿಸಿದಂತೆ ಜೆಡಿಎಸ್-ಕಾಂಗ್ರೆಸ್ ನಾಯಕರು ಸದನದಲ್ಲಿ ಗೇಮ್ ಶುರು ಮಾಡಿದ್ರು.. ಇಂದು ವಿಶ್ವಾಸಮತ ಸಾಬೀತು ಮಾಡದೆ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರೆ...

ವಿಶ್ವನಾಥ್ ಗೆ ಈಶ್ ವಿರೋಧ.. ಜೆಡಿಎಸ್ ಜೊತೆ ಮೈತ್ರಿಗೆ ಸರ್ಕಸ್..!

ಬೆಂಗಳೂರು : ಸಚಿವ ಸಾರಾ ಮಹೇಶ್ ಹಾಗೂ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಗೌಪ್ಯ ಮಾತುಕತೆಗೆ ಬಿಜೆಪಿ ಮುಖಂಡ  ಕೆ.ಎಸ್ ಈಶ್ವರಪ್ಪ ಮಧ್ಯಸ್ಥಿಕೆಯಾಗಿದ್ರು ಅನ್ನೋ ಮಾತು ಕೇಳಿ ಬಂದಿದೆ.. ಹೌದು ಕುರುಬ ಸಮುದಾಯಕ್ಕೆ ಸೇರಿರುವ ಈಶ್ವರಪ್ಪ ಸಿದ್ದರಾಮಯ್ಯ ಕಡು ವಿರೋಧಿ ಹಾಗೆಯೇ ಬಿಜೆಪಿಯಲ್ಲಿ ಇತರ ಕುರುಬ ಸಮುದಾಯದ ಯಾವೊಬ್ಬ ಮುಖಂಡ  ಬೆಳೆಯಬಾರದು, ಬರಬಾರದು ಅನ್ನೋದು...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img